ರಾಜ್ಯದಲ್ಲಿ ಮಂಗನ ಜ್ವರಕ್ಕೆ ಮೊದಲ ಸಾವು, ಎಲ್ಲಿ ಗೊತ್ತಾ

Sampriya
ಶುಕ್ರವಾರ, 30 ಜನವರಿ 2026 (14:58 IST)
ಬೆಂಗಳೂರು: ರಾಜ್ಯದಲ್ಲಿ ಮಂಗನ ಜ್ವರಕ್ಕೆ ಮೊದಲ ಸಾವು ಸಂಭವಿಸಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ 29 ವರ್ಷದ ಯುವಕ ಚಿಕಿತ್ಸೆ ಪಡೆದು ವೈದ್ಯಕೀಯ ಆರೈಕೆ ನೀಡಿದ್ದರೂ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. 

ಇನ್ನೂ ಮೃತ ಯುವಕನಿಗೆ ಆರೋಗ್ಯ ಅಧಿಕಾರಿಗಳು ಮಂಗನ ಕಾಯಿಲೆ ಸೋಂಕನ್ನು ದೃಢಪಡಿಸಿದ್ದಾರೆ ದುರ್ಬಲ ಜಿಲ್ಲೆಗಳಲ್ಲಿ ಕಣ್ಗಾವಲು ಮತ್ತು ತಡೆಗಟ್ಟುವ ಕ್ರಮಗಳನ್ನು ಅಧಿಕಾರಿಗಳು ಹೆಚ್ಚಿಸಿದ್ದಾರೆ.

ಇನ್ನೂ ಈಚೆಹೆ ಶಿವಮೊಗ್ಗ ಮತ್ತು ನೆರೆಯ ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ಮಂಗನ ಜ್ವರದ ವಿರಳ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ ಈ ಸಾವು ಸಂಭವಿಸಿದೆ. 

ಕರ್ನಾಟಕವು ಬಹುತೇಕ ಪ್ರತಿ ವರ್ಷ ಮಂಗನ ಜ್ವರ ಪ್ರಕರಣಗಳನ್ನು ಕಾಣುತ್ತದೆ. ವಿಶೇಷವಾಗಿ ಮಲೆನಾಡು ಪ್ರದೇಶದ ಅರಣ್ಯ ಮತ್ತು ಅರೆ-ಅರಣ್ಯ ಪ್ರದೇಶಗಳಲ್ಲಿ, ಆಗಾಗ್ಗೆ ವೈರಸ್ ಹರಡುತ್ತದೆ. ಈ ರೋಗವು ಸಾಮಾನ್ಯವಾಗಿ ಜನವರಿ ಮತ್ತು ಮಾರ್ಚ್ ನಡುವೆ ಉತ್ತುಂಗಕ್ಕೇರುತ್ತದೆ. ಸೋಂಕುಗಳು ಮುಂಗಾರು ಆರಂಭದವರೆಗೆ ಮುಂದುವರಿಯಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂದಲು ಚೆನ್ನಾಗಿದೆ ಎಂಬ ಹೊಟ್ಟೆ ಉರಿಗೆ ಯುವಕನಿಗೆ ಬಾಲಕ ಹೀಗೆ ಮಾಡೋದಾ video

ಎಕ್ಸ್ ಪ್ರೆಸ್ ರೈಲು ಚೇಸ್ ಮಾಡಿ ಒಳಗಿದ್ದ ವ್ಯಕ್ತಿಯನ್ನು ಎಳೆದುಕೊಂಡು ಹೋದ ಚಿರತೆ: ಎದೆ ಝಲ್ಲೆನಿಸುವ ವಿಡಿಯೋ

ಯಾರು ಏನೇ ಹೇಳಿದ್ರೂ ಇದೊಂದು ಕಾರಣಕ್ಕೆ ರಾಷ್ಟ್ರ ರಾಜಕಾರಣ ಬೇಡ ಅಂತಾರೆ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಈ ಒಂದು ಕೆಲಸ ಮಾಡಲಿದ್ದಾರೆ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಳಿ ರಾಜೀನಾಮೆ ಕೇಳಲು ರಾಹುಲ್ ಗಾಂಧಿ ಮನವೊಲಿಸಿದ ವ್ಯಕ್ತಿ ಯಾರೆಂದು ಬಯಲು

ಮುಂದಿನ ಸುದ್ದಿ
Show comments