Webdunia - Bharat's app for daily news and videos

Install App

ಕಾಂಗ್ರೆಸ್‌ನಿಂದ ಮೊದಲ ಪಟ್ಟಿ ರಿಲೀಸ್

Webdunia
ಶನಿವಾರ, 25 ಮಾರ್ಚ್ 2023 (08:06 IST)
ಬೆಂಗಳೂರು : 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು, 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ.
 
ಯಾವ ಕ್ಷೇತ್ರಕ್ಕೆ ಯಾರ್ಯಾರು?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ವರುಣಾದಿಂದ ಕಡೆಗೂ ಸ್ಪರ್ಧೆ ಮಾಡುವುದು ಅಂತಿಮವಾಗಿದೆ. ಟೀ. ನರಸೀಪುರದಲ್ಲಿ ಹೆಚ್.ಸಿ.ಮಹದೇವಪ್ಪ ಹಾಗೂ ಕನಕಪುರದಿಂದ ಡಿ.ಕೆ. ಶಿವಕುಮಾರ್ ಸ್ಪರ್ಧೆ ಖಚಿತವಾಗಿದೆ.

ದೇವನಹಳ್ಳಿಯಿಂದ ಮುನಿಯಪ್ಪಗೆ ಟಿಕೆಟ್, ಬೆಂಗಳೂರು ರಾಜಾಜಿನಗರದಲ್ಲಿ ಪುಟ್ಟಣ್ಣ, ಆರ್ ಆರ್ ನಗರ ಕುಸುಮಾ ಹೆಚ್, ನರಸಿಂಹರಾಜ ತನ್ವಿರ್ ಸೇಠ್ಗೆ ಟಿಕೆಟ್  ಘೋಷಣೆಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments