Webdunia - Bharat's app for daily news and videos

Install App

ನಗರದಲ್ಲಿ ಮೊದಲ ನವರಾತ್ರಿ ಹಬ್ಬದ ಸಂಭ್ರಮ

Webdunia
ಭಾನುವಾರ, 15 ಅಕ್ಟೋಬರ್ 2023 (14:30 IST)
ಬೆಂಗಳೂರಿನಲ್ಲಿ  ಮೊದಲ ದಿನದ ನವರಾತ್ರಿ ಕಳೆಗಟ್ಟಿದೆ.ಮಲ್ಲೇಶ್ವರದಲ್ಲಿರುವ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಆಚರಣೆ ಮಾಡಲಾಗಿದೆ.ದೇವಾಲಯದಲ್ಲಿ ಗೊಂಬೆ ಕೂರಿಸಿ ವಿಶೇಷವಾಗಿ ನವರಾತ್ರಿ ಆಚರಣೆ ಮಾಡಲಾಗಿದೆ.
 
ನವರಾತ್ರಿ ಹಿನ್ನೆಲೆ ದೇವಾಲಯಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ.ಬೆಂಗಳೂರಿನಲ್ಲಿ ಮೊದಲ ದಿನದ ನವರಾತ್ರಿ ಸಂಭ್ರಮಮನಮಾಡಿದೆ.ಮಲ್ಲೇಶ್ವರದಲ್ಲಿರುವ ಗಂಗಮ್ಮ ದೇವಿಯ ದೇವಸ್ಥಾನದಲ್ಲಿ ನವರಾತ್ರಿ ಸಡಗರ ಹೆಚ್ಚಿದೆ.ಗಂಗಮ್ಮ ದೇವಿಯ ಮೂಲ ವಿಗ್ರಹವನ್ನು ವಿಶೇಷ ಅಲಂಕಾರ ನೋಡಿದರೆ ಮನಸ್ಸಿಗೆ ಒಂದು ರೀತಿಯ ಸಂತೋಷ .ನಿಜವಾದ ದೇವಿಯೇ ಎದ್ದು ಬಂದಂತೆ ಅಮ್ಮನವರ ಆಲಂಕಾರವಿದ್ದು ಭಕ್ತಾಧಿಗಳು ದೇವಿಯ ದರ್ಶನ ಕಣ್ತುಬಿಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments