ಪ್ರಥಮ ಅಂಚೆ ಕನ್ನಡ ಸಾಹಿತ್ಯ ಸಮ್ಮೇಳನ

Webdunia
ಭಾನುವಾರ, 1 ಜುಲೈ 2018 (16:36 IST)
ಪ್ರಥಮ ಅಂಚೆ ಕನ್ನಡ ಸಾಹಿತ್ಯ ಸಮ್ಮೇಳನವು  ಉಡುಪಿಯ ಅಂಬಲಪಾಡಿಯ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆಯಿತು. ಅಂಚೆ ಮನೋರಂಜನಾ ಕೂಟ ಉಡುಪಿ ಹಾಗೂ ಕುಂದಾಪುರ ಇವರ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅಂಬಲಪಾಡಿ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದ ಧರ್ಮಧರ್ಶಿ ನಿಬಿ ವಿಜಯ್ ಬಲ್ಲಾಳ್ ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವರು, ಸೃಜನಾ ಶೀಲತೆ ಇದ್ದರೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಉಳಿಯುತ್ತದೆ ಎಂದ್ರು.

ಉಡುಪಿ ಶಾಸಕ ರಘುಪತಿ ಭಟ್, ಈ ಅಂದರ್ಭ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ರು.  ಅಂಚೆ ಸಾಹಿತ್ಯ ಸಮ್ಮೇಳನ ಇಡೀ ದೇಶದಲ್ಲಿ ಉಡುಪಿಯಲ್ಲಿ ಮಾತ್ರ ಪ್ರಥಮ ಬಾರೀ ನಡೆಯುತ್ತಿದೆ. ಇದು ನಿಜಕ್ಕೂ ಶ್ಲಾಂಘನೆಗೆ ಆರ್ಹವಾದ ಕಾರ್ಯಕ್ರಮ. ಸಮ್ಮೇಳನದಿಂದ  ಹೊಸ ಸಾಹಿತಿಗಳು ಹೊರ ಹೊಮ್ಮಲು ಸಾದ್ಯವಾಗುತ್ತದೆ ಎಂದು ಪ್ರಶಂಸೆ ವ್ಯಕ್ತ ಪಡಿಸಿದ್ರು.
 
 ಉಡುಪಿ ವಿಭಾಗದ ಅಂಚೆ ಅಧೀಕ್ಷಕ ರಾಜಶೇಖರ್ ಭಟ್, ಸಮ್ಮೇಳನದ ಗೌರವ ಅದ್ಯಕ್ಷ ಸುಧಾಕರ್ ಜಿ ದೇವಾಡಿಗ,  ಸೂರ್ಯ ನಾರಯಣ್ ರಾವ್, ಕನ್ನಡ ಸಾಹಿತ್ಯ ಪರಿಷತ್ತ್ ನ ಜಿಲ್ಲಾದ್ಯಕ್ಷ ನೀಲಾವರ ಸುರೇಂದ್ರ ಅಡಿಗ, ದಕ್ಷಿಣ  ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತನ ಅದ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ರಾಷ್ಟ್ರ ಪ್ರಶಸ್ತಿ ಪುರಷ್ಕೃತ ಕುದಿ ವಸಂತ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಉಡುಪಿಯ ಯುವಕನಿಗೆ ಖುಲಾಯಿಸಿದ ಅದೃಷ್ಟ: ಲಾಟರಿ ಡ್ರಾದಲ್ಲಿ ಸಿಕ್ತು ಬರೋಬ್ಬರಿ ₹45 ಕೋಟಿ ಬಂಪರ್‌

ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್‌ ದಿಢೀರ್‌ ವರ್ಗಾವಣೆ

ಮುಂದಿನ ಸುದ್ದಿ
Show comments