Webdunia - Bharat's app for daily news and videos

Install App

ನಾಳೆಯಿಂದ ಸಿಎಂ ಬಸವರಾಜ ಬೊಮ್ಮಾಯಿಗೆ ಮೊದಲ ಅಧಿವೇಶನ

Webdunia
ಭಾನುವಾರ, 12 ಸೆಪ್ಟಂಬರ್ 2021 (11:27 IST)
ಬೆಂಗಳೂರು : ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸನ್ನದ್ಧವಾಗಿದೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ನಡೆಯುತ್ತಿರುವ ಮೊದಲ ವಿಧಾನಮಂಡಲ ಅಧಿವೇಶನ ಇದಾಗಿದೆ. ರಾಜ್ಯದ ಹಲವು ಜ್ವಲಂತ ಸಮಸ್ಯೆಗಳ ವಿಚಾರದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿದ್ದು, ಇದನ್ನು ಎದುರಿಸಲು ಆಡಳಿತಪಕ್ಷ ಕೂಡ ಸಿದ್ಧವಾಗಿದೆ. ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದ್ದು, ಅಧಿವೇಶನದಲ್ಲಿ ಚರ್ಚಿಸುವ ವಿಷಯಗಳ ಕುರಿತು ಸಮಾಲೋಚನೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments