ಮೊದಲ ಮಹಿಳಾ ಕನ್ನಡ ಶಾಲೆ

Webdunia
ಮಂಗಳವಾರ, 8 ಫೆಬ್ರವರಿ 2022 (08:24 IST)
ಮೈಸೂರು : ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣದ ವಿಚಾರದಲ್ಲಿ ವಿವಾದಿತ ಪ್ರದೇಶವಾಗಿದ್ದ ಎನ್ಟಿಎಂಎಸ್ ಶಾಲೆಯ ಕಟ್ಟಡವನ್ನು ಕೊನೆಗೂ ರಾತ್ರೋರಾತ್ರಿ ಧ್ವಂಸ ಮಾಡಲಾಗಿದೆ.

ಈ ಮೂಲಕ ಕರ್ನಾಟಕ ಮೊದಲ ಮಹಿಳಾ ಕನ್ನಡ ಶಾಲೆ ಇತಿಹಾಸ ಪುಟ ಸೇರಿದೆ. ರಾಜ್ಯ ಸರ್ಕಾರ ಶಾಲೆಯ ಜಾಗವನ್ನು ವಿವೇಕ ಸ್ಮಾರಕ ನಿರ್ಮಾಣಕ್ಕಾಗಿ ರಾಮಕೃಷ್ಣ ಆಶ್ರಮಕ್ಕೆ ಹಸ್ತಾಂತರ ಮಾಡಿತ್ತು.

ಇದನ್ನು ಕೆಲ ಸಂಘಟನೆಗಳು ಪ್ರಶ್ನಿಸಿ ಹೈಕೋರ್ಟ್ಗೆ ದಾವೆ ಹೂಡಿದ್ದವು. ಹೈಕೋರ್ಟ್ನಲ್ಲಿ ರಾಮಕೃಷ್ಣ ಆಶ್ರಮದ ಪರ ತೀರ್ಪು ಬಂದಿತ್ತು. ಹೀಗಾಗಿ ಒಂದು ವಾರದ ಹಿಂದೆ ಶಾಲೆಯನ್ನು ಪಕ್ಕದ ಮಹಾರಾಣಿ ಕಾಲೇಜಿಗೆ ಶಿಫ್ಟ್ ಮಾಡಲಾಗಿತ್ತು.

ನಿನ್ನೆ ಇಡೀ ರಾತ್ರಿ ಡಿಸಿಪಿ ಗೀತಾ ಪ್ರಸನ್ನ, ಎಸಿಪಿ ಶಶಿಧರ್, 5 ಸರ್ಕಲ್ ಇನ್ಸ್ ಪೆಕ್ಟರ್ ಸೇರಿ ಸುಮಾರು 250ಕ್ಕೂ ಹೆಚ್ಚು ಪೊಲೀಸ್ ಭದ್ರತೆಯಲ್ಲಿ ಶಾಲಾ ಕಟ್ಟಡ ತೆರವು ಕಾರ್ಯಾಚರಣೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಬಾಂಗ್ಲಾದವರನ್ನು ಅಕ್ರಮವಾಗಿ ಮತಪಟ್ಟಿಗೆ ಸೇರಿಸುತ್ತಿದೆ: ಆರ್ ಅಶೋಕ್ ಗಂಭೀರ ಆರೋಪ

ಜಾಮೀನು ಗಲಾಟೆ ಎಲ್ಲಿಯವರೆಗೆ ತಲುಪಿತು ನೋಡಿ.. ಹೀಗೂ ಧ್ವೇಷ ಸಾಧಿಸ್ತಾರಾ ಶಾಕಿಂಗ್ Video

ಜಿಬಿಎ ವಾರ್ಡ್‍ಗಳಲ್ಲಿ ಸಮಾನಾಂತರ ಎಸ್‍ಐಆರ್ ನಿಲ್ಲಿಸಲು ಶೋಭಾ ಕರಂದ್ಲಾಜೆ ಆಗ್ರಹ

ಕೇತನ್ ಅಗರ್ವಾಲ್ ಕೇಸ್ ನಲ್ಲಿ ಸಿಯಾ, ಚೇತನ್ ಗೆ ಹಳ್ಳ ತೋಡಲು ಪೊಲೀಸರ ಮಾಸ್ಟರ್ ಪ್ಲ್ಯಾನ್

ಮನುಷ್ಯರೂ ಮಾಡದ ಕೆಲಸ ಮಾಡ್ತಿದೆ ಈ ನಾಯಿ.. ತಿಂದ ಪಾತ್ರೆಯನ್ನು ಏನು ಮಾಡುತ್ತೆ ನೋಡಿ Video

ಮುಂದಿನ ಸುದ್ದಿ
Show comments