ಮಳೆಯ ಅಬ್ಬರಕ್ಕೆ ಕೆರೆ ತುಂಬಿ ಮೀನುಗಳ ನರ್ತನ

Webdunia
ಗುರುವಾರ, 8 ಸೆಪ್ಟಂಬರ್ 2022 (16:04 IST)
ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ತುಮಕೂರು ಜಿಲ್ಲೆಯಲ್ಲಿ ನೂರಾರು ಕೆರೆಗಳು ಕೋಡಿಯಾಗಿವೆ.
ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಈ ವೇಳೆ ಸಾವಿರಾರು ಮೀನುಗಳು ನೀರಿನಿಂದ ಮೇಲಕ್ಕೆ ಜಿಗಿದು ಮತ್ತೆ ನೀರಿಗೆ ಬೀಳುತ್ತಿರುವ ದೃಶ್ಯವೊಂದು ವೈರಲ್​ ಆಗಿದ್ದು, ನೆಟ್ಟಿಗರು ವ್ಹಾವ್​ ಎನ್ನುತ್ತಿದ್ದಾರೆ.
 
ಚಿಕ್ಕನಾಯಕನಹಳ್ಳಿ ತಾಲೂಕು ಬೆಳಗುಲಿ ಕೆರೆ ಕೋಡಿ ಬಿದಿದ್ದು, ಸ್ಥಳೀಯರು ಬೀಸಿದ ಬಲೆಗೆ ಸಾವಿರಾರು ಮೀನುಗಳು ಬಿದ್ದಿವೆ. ಮಳೆಯನ್ನೂ ಲೆಕ್ಕಿಸದೆ ಮತ್ಸ್ಯ ಬೇಟೆಯಲ್ಲಿ ನಿರತರಾದ ಜನರು ಮೀನುಗಳನ್ನ ಕಂಡು ಸಂತಸ ಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಲಬುರಗಿಯಲ್ಲೂ ಐಟಿ ಕಂಪನಿ ಇಲ್ಲ ಎಂದ ವಿಜಯೇಂದ್ರಗೆ ನೀವು ಶಿವಮೊಗ್ಗವನ್ನು ಸಿಂಗಾಪುರ ಮಾಡಿದ್ರಾ ಎಂದ ಪ್ರಿಯಾಂಕ್ ಖರ್ಗೆ

ವಂದೇಮಾತರಂನಲ್ಲಿ ದೇವರ ಹೆಸರು ಬರುತ್ತೆ, ದೇಶದಲ್ಲಿ ಎಲ್ಲಾ ಧರ್ಮದವರಿದ್ದಾರೆ ಹಾಗಾಗಿ ಹಾಡಬಾರದು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ನೋಂದಣಿ ಬಿಡಿ, ಮೊದಲು ಕಾಂಗ್ರೆಸ್ ನೋಂದಣಿ ರದ್ಧತಿ ಆಗದಂತೆ ನೋಡಿಕೊಳ್ಳಿ: ವಿಜಯೇಂದ್ರ

ಮುಂದಿನ ಸುದ್ದಿ
Show comments