ಲಾಕ್ ಡೌನ್ ಇದ್ದರೂ ಮೀನು ಪ್ರಿಯರು ಫುಲ್ ಖುಷ್

Webdunia
ಶುಕ್ರವಾರ, 17 ಏಪ್ರಿಲ್ 2020 (15:04 IST)
ಲಾಕ್ ಡೌನ್ ನಡುವೆಯೂ ಮೀನು ಪ್ರಿಯರು ಫುಲ್ ಖುಷ್ ಆಗಿದ್ದಾರೆ.

ಲಾಕ್‌ಡೌನ್ ಘೋಷಣೆಯಾದ ಬಳಿಕ ಇದೇ ಮೊದಲ ಬಾರಿಗೆ ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ ನಾಡದೋಣಿ ಮೀನುಗಾರಿಕೆ ಆರಂಭಗೊಂಡಿದೆ. ಇದು ಕರಾವಳಿಯ ಮೀನು ಪ್ರಿಯರಲ್ಲಿ ಸಂತಸ ತಂದಿದೆ.

ಜಿಲ್ಲೆಯ ಐದೂ ಕರಾವಳಿ ತಾಲೂಕುಗಳಿಂದ ನಾಡದೋಣಿ, ಪಾತಿ ದೋಣಿ ಮತ್ತು ಹತ್ತು ಎಚ್‌ಪಿ ಒಳಗಿನ ಇಂಜೀನ್ ಅಳವಡಿಸಿದ ದೋಣಿಗಳು ಸೇರಿದಂತೆ ಒಟ್ಟು 2155 ದೋಣಿಗಳು ಕಡಲಿಗಿಳಿದಿದ್ದವು. ಮೊದಲ ದಿನ 5569 ಕೆಜಿ ಹಾಗೂ ಎರಡನೇಯ 7742 ಕೆಜಿ ಮೀನು ಲಭ್ಯವಾಗಿದೆ.

ಮೀನುಗಾರರು ತಾವು ಹಿಡಿದ ಮೀನುಗಳನ್ನು ಮನೆಮನೆಗೆ ತೆಗೆದುಕೊಂಡು ಹೋಗಿ ಮಾರುವಂತೆ ತಿಳಿಸಲಾಗಿದೆ ಎಂದು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಪಿ.ನಾಗರಾಜ್ ಮಾಹಿತಿ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಸಿಹಿಸುದ್ದಿ: ಡಿಕೆ ಶಿವಕುಮಾರ್

ರೈಲು ಪ್ರಯಾಣ ವೇಳೆ ಆಹಾರ ಖರೀದಿಸಿ ತಿನ್ನುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ಒಡಿಶಾದಲ್ಲಿ ಸೆಪ್ಟಿಕ್ ಟ್ಯಾಂಕ್ ಒಳಗೆ ಬಿದ್ದ ಬಿಲ್ಡರ್ಸ್‌, 6 ಮಂದಿ ಸಾವು

ಕಾಕ್ರೋಚ್‌ ಜನತಾ ಪಾರ್ಟಿಯ ಎಕ್ಸ್ ಖಾತೆಗೆ ನಿರ್ಬಂಧ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಜಿತ್ ದೀಪ್ಕೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments