ಮೀನುಗಾರಿಕೆ ಆರಂಭ : ಬೋಟ್ ಮಾಲಿಕರೇ ಹುಷಾರ್

Webdunia
ಗುರುವಾರ, 23 ಜುಲೈ 2020 (18:37 IST)
ಪ್ರಸ್ತುತ ಮೀನುಗಾರಿಕೆ ವರ್ಷದ ಪ್ರಾರಂಭವಾಗುತ್ತಿದೆ. ಇದಕ್ಕೂ ಮುನ್ನಾ ಮೀನುಗಾರಿಕೆ ಬೋಟ್‌ ಮಾಲೀಕರಿಗೆ ಖಡಕ್ ಎಚ್ಚರಿಕೆ ಕೊಡಲಾಗಿದೆ.

ಬೋಟ್ ನಲ್ಲಿ ದುಡಿಯುವ ಕಾರ್ಮಿಕರನ್ನು ನೇಮಿಸಿಕೊಳ್ಳುವಾಗ ಕಡ್ಡಾಯವಾಗಿ ಎಚ್ಚರಿಕೆ ಕ್ರಮಗಳನ್ನು ಪಾಲಿಸಬೇಕೆಂದು ಉತ್ತರ ಕನ್ನಡ ಜಿಲ್ಲಾ ಮೀನುಗಾರಿಕೆ ಇಲಾಖೆಯು ಮುನ್ನೆಚ್ಚರಿಕಾ ಕ್ರಮ ಸೂಚಿಸಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಹೊರರಾಜ್ಯದ ಕಾರ್ಮಿಕರನ್ನು ಕರೆತರುವಾಗ ಕಡ್ಡಾಯವಾಗಿ ಮೀನುಗಾರಿಕೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಹೊರರಾಜ್ಯದ ಮೀನುಗಾರಿಕೆ ಕಾರ್ಮಿಕರನ್ನು (ಕಲಾಸಿಗಳು) ಕಡ್ಡಾಯ ಆರೋಗ್ಯ ತಪಾಸಣೆಗೆ ಒಳಪಡಿಸಿ ನಿಗದಿತ ಅವಧಿಯ ಕ್ವಾರಂಟೈನ್‌ಗೆ ಒಳಪಡಿಸಬೇಕು.

ಹೊರರಾಜ್ಯದ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಗುರುತಿನ ದಾಖಲಾತಿಗಳನ್ನು ಬೋಟ್‌ನಲ್ಲಿ ಇರಿಸಿಕೊಳ್ಳತಕ್ಕದ್ದು. ಇಲಾಖೆಗೆ ಒಂದು ಪ್ರತಿಯನ್ನು ನೀಡಬೇಕು. ಎಲ್ಲಾ ಕಾರ್ಮಿಕರ ಆರೋಗ್ಯದ ಮತ್ತು ಇತರೆ ಸಂಪೂರ್ಣ ಜವಾಬ್ದಾರಿಯನ್ನು ಬೋಟ್ ಮಾಲೀಕರೇ ನಿರ್ವಹಿಸಬೇಕು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments