Webdunia - Bharat's app for daily news and videos

Install App

ಮೀನುಗಾರಿಕೆ ಆರಂಭ : ಬೋಟ್ ಮಾಲಿಕರೇ ಹುಷಾರ್

Webdunia
ಗುರುವಾರ, 23 ಜುಲೈ 2020 (18:37 IST)
ಪ್ರಸ್ತುತ ಮೀನುಗಾರಿಕೆ ವರ್ಷದ ಪ್ರಾರಂಭವಾಗುತ್ತಿದೆ. ಇದಕ್ಕೂ ಮುನ್ನಾ ಮೀನುಗಾರಿಕೆ ಬೋಟ್‌ ಮಾಲೀಕರಿಗೆ ಖಡಕ್ ಎಚ್ಚರಿಕೆ ಕೊಡಲಾಗಿದೆ.

ಬೋಟ್ ನಲ್ಲಿ ದುಡಿಯುವ ಕಾರ್ಮಿಕರನ್ನು ನೇಮಿಸಿಕೊಳ್ಳುವಾಗ ಕಡ್ಡಾಯವಾಗಿ ಎಚ್ಚರಿಕೆ ಕ್ರಮಗಳನ್ನು ಪಾಲಿಸಬೇಕೆಂದು ಉತ್ತರ ಕನ್ನಡ ಜಿಲ್ಲಾ ಮೀನುಗಾರಿಕೆ ಇಲಾಖೆಯು ಮುನ್ನೆಚ್ಚರಿಕಾ ಕ್ರಮ ಸೂಚಿಸಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಹೊರರಾಜ್ಯದ ಕಾರ್ಮಿಕರನ್ನು ಕರೆತರುವಾಗ ಕಡ್ಡಾಯವಾಗಿ ಮೀನುಗಾರಿಕೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಹೊರರಾಜ್ಯದ ಮೀನುಗಾರಿಕೆ ಕಾರ್ಮಿಕರನ್ನು (ಕಲಾಸಿಗಳು) ಕಡ್ಡಾಯ ಆರೋಗ್ಯ ತಪಾಸಣೆಗೆ ಒಳಪಡಿಸಿ ನಿಗದಿತ ಅವಧಿಯ ಕ್ವಾರಂಟೈನ್‌ಗೆ ಒಳಪಡಿಸಬೇಕು.

ಹೊರರಾಜ್ಯದ ಎಲ್ಲಾ ಮೀನುಗಾರರು ಕಡ್ಡಾಯವಾಗಿ ಗುರುತಿನ ದಾಖಲಾತಿಗಳನ್ನು ಬೋಟ್‌ನಲ್ಲಿ ಇರಿಸಿಕೊಳ್ಳತಕ್ಕದ್ದು. ಇಲಾಖೆಗೆ ಒಂದು ಪ್ರತಿಯನ್ನು ನೀಡಬೇಕು. ಎಲ್ಲಾ ಕಾರ್ಮಿಕರ ಆರೋಗ್ಯದ ಮತ್ತು ಇತರೆ ಸಂಪೂರ್ಣ ಜವಾಬ್ದಾರಿಯನ್ನು ಬೋಟ್ ಮಾಲೀಕರೇ ನಿರ್ವಹಿಸಬೇಕು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments