Webdunia - Bharat's app for daily news and videos

Install App

ಚಂಡಾಲ ಕೊಲೆ ಪ್ರಕರಣದ ಐವರು ಆರೋಪಿಗಳ ಬಂಧನ

Webdunia
ಶುಕ್ರವಾರ, 27 ನವೆಂಬರ್ 2015 (14:15 IST)
ರೌಡಿ ಶೀಟರ್ ಸಂಜಯ್ ಕುಮಾರ್ ಅಲಿಯಾಸ್  ಚಂಡಾಲ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಚಂಡಾಲ ಸುರೇಶ್ ಗುಂಪಿನ ಮೇಲೆ ದಾಳಿ ಮಾಡಲು ಯೋಜಿಸಿದ್ದ ವಿಷಯ ಸುರೇಶನಿಗೆ ತಿಳಿದು ಅದಕ್ಕೆ ಮುಂಚಿತವಾಗಿಯೇ  ಚಂಡಾಲನನ್ನು ಕೊಲೆ ಮಾಡುವ ಸಂಚನ್ನು ವಿರೋಧಿ ರೌಡಿ ಗ್ಯಾಂಗ್ ರೂಪಿಸಿತು.  

ಚಂಡಾಲ ಒಂಟಿಯಾಗಿದ್ದಾಗ  ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದರು. ಅಡೂರು ಸುರೇಶ್, ಬಲಾಲ್, ದಿಲೀಪ್ ಅಲಿಯಾಸ್ ಪಟ್ಟಾಭಿ, ಮುನಿ, ಸೂರ್ಯ ಅಲಿಯಾಸ್ ಸೂರ್ಯ, ಸುನಿಲ್, ರಘನಂದನ್ ಎಂಬವರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.  

ಚಂಡಾಳ ಮತ್ತು ಸುರೇಶ್ ಅಡೂರು ನಡುವೆ ತಮ್ಮ ಕಾರ್ಯಕ್ಷೇತ್ರದ ವ್ಯಾಪ್ತಿ ಕುರಿತು ಭಿನ್ನಾಭಿಪ್ರಾಯ ಉಂಟಾಗಿ ಪರಸ್ಪರು ವೈರ ಸಾಧಿಸಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments