Webdunia - Bharat's app for daily news and videos

Install App

ಗಾಂಜಾ ಕೇಸ್ ನಲ್ಲಿ ಐವರು ಅರೆಸ್ಟ್

Webdunia
ಶನಿವಾರ, 12 ಸೆಪ್ಟಂಬರ್ 2020 (18:40 IST)
ಅಕ್ರಮ ಗಾಂಜಾ ಮಾರಾಟ ಮತ್ತು ಉತ್ಪಾದನೆ ಮಾಡುತ್ತಿದ್ದ ಐವರನ್ನು ಅರೆಸ್ಟ್ ಮಾಡಲಾಗಿದೆ.

ಗಾಂಜಾ ಮಾರಾಟ ಮಾಡುತ್ತಿದ್ದ ಐವರನ್ನು ಬಂಧಿಸಿದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಕಡ್ಡಿಯವರ ಪ್ಲಾಟ್ ನಲ್ಲಿ ನಡೆದಿದೆ.

ಪಟ್ಟಣದ ನಿವಾಸಿಗಳಾದ  ಈರಪ್ಪ ಯಮನಪ್ಪ ರಾಠೋಡ, ವಾಸೀಮ ಅಮೀನಸಾಬ ಬಂಗಾರಗುಂಡಿ, ವೀರೇಶ ಪ್ರಭಾಕರ ಪುಡೂರ, ವಿರೇಶ ಗೋವಿಂದಪ್ಪ ದ್ಯಾವನಕೊಂಡಿ ಹಾಗೂ ಗದಗ ನಗರದ ನಿವಾಸಿ ಶಿವಕುಮಾರ ಕಾಶಪ್ಪ ಬೆಡಗೇರಿ ಬಂಧಿತ ಆರೋಪಿಗಳು.

 ಈರಪ್ಪ ರಾಠೋಡ ಎಂಬುವರು ತಮ್ಮ ಮನೆಯಲ್ಲಿ ಮಾರಾಟ ಮತ್ತು ಗಾಂಜಾ ಬೆಳೆಯುತ್ತಿದ್ದರು ಎನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಬಂಧಿತ ಆರೋಪಿಗಳಿಂದ 500 ಗ್ರಾಂ ಗಾಂಜಾ ಹಾಗೂ 3  ಕೆ.ಜಿ  ಹಸಿ ಗಾಂಜಾ ಮತ್ತು ಎರಡು ಬೈಕ್ ಸಹಿತ 2 ಲಕ್ಷ 85 ಸಾವಿರ ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊ೦ಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments