Webdunia - Bharat's app for daily news and videos

Install App

ಐವರು ಆತ್ಮಹತ್ಯೆ; ಚುರುಕುಗೊಂಡ ತನಿಖೆ

Webdunia
ಸೋಮವಾರ, 27 ನವೆಂಬರ್ 2023 (19:23 IST)
ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ದಂಪತಿಯೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

ಪತಿ ಗರೀಬ್ ಸಾಬ್, ಪತ್ನಿ ಸುಮಯ್ಯ, ಮಗಳು ಹಜೀನಾ, ಗಂಡು ಮಕ್ಕಳಾದ ಮೊಹ್ಮದ್ ಶಬೀರ್​, ಮೊಹಮದ್ ಮುನೀರ್ ಮೃತರು. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ಎರಡು ಪುಟಗಳ ಡೆತ್‌ನೋಟ್​ನಲ್ಲಿ ಉಲ್ಲೇಖಿಸಲಾಗಿದೆ. ಹಾಗೇ ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದು, ಆ ವಿಡಿಯೋದಲ್ಲಿ ಐವರ ಹೆಸರಗಳನ್ನು ಹೇಳಿದ್ದಾರೆ. ಇದೀಗ ಪೊಲೀಸರು ಆ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಡ ಹಬ್ಬಕ್ಕೆ ಬಾನು ಮುಷ್ತಾಕ್ ಚಾಲನೆ ವಿವಾದಕ್ಕೆ ಐದು ಪ್ರಶ್ನೆ ಹಾಕಿದ ಆರ್ ಅಶೋಕ್

ಧರ್ಮಸ್ಥಳ ಪ್ರಕರಣದಿಂದ ಮಹಿಳೆಯರೇ ಹೆಚ್ಚು ಕಣ್ಣೀರಿಟ್ಟಿದ್ದಾರೆ: ಡಾ ಡಿ ವೀರೇಂದ್ರ ಹೆಗ್ಗಡೆ

ಕಾಂಗ್ರೆಸ್ ಗೆ ಆಜಾನ್ ಕೂಗುವ ಮೈಕ್ ಮುಟ್ಟುವ ತಾಕತ್ತಿಲ್ಲ: ಬಿಜೆಪಿ ಟೀಕೆ

ಡಿಕೆ ಶಿವಕುಮಾರ್ ಚರ್ಚ್ ಗೆ ಹೋಗ್ತಾರೆ ಆದ್ರೆ ಅದು ನಮ್ದು ಅನ್ನಕ್ಕಾಗುತ್ತಾ: ವಿ ಸೋಮಣ್ಣ

ಶಾಸಕಿಯಾಗುವ ಹುಚ್ಚು ಹಿಡಿದ್ರೆ ಬಿಡಿಸಲಾಗದು, ಕುಸುಮಾಗೆ ಟಾಂಕ್‌ ಕೊಟ್ರಾ ಮುನಿರತ್ನ

ಮುಂದಿನ ಸುದ್ದಿ
Show comments