Select Your Language

Notifications

webdunia
webdunia
webdunia
webdunia

ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯ

ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯ
bangalore , ಭಾನುವಾರ, 24 ಡಿಸೆಂಬರ್ 2023 (15:21 IST)
ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಾಯವಾಗಿದ್ದ ಪ್ರಕರಣ ಮಂಗಳವಾರ ಬೇಗೂರು ಬಳಿಯ ಲಕ್ಷ್ಮಿ ಬಡಾವಣೆಯಲ್ಲಿ ನಡೆದಿದೆ.ಓರ್ವ ವ್ಯಕ್ತಿ ಸೇರಿದಂತೆ ಒಂದು ಮಗು ಚಿಕಿತ್ಸೆ ಫಲಿಸದೇ ಸಾವನಾಪ್ಪಿದೆ.

ಸಂದೇಶ್ (30) , ರೋಹನ್ (2.5) ಸಾವನಾಪ್ಪಿದ್ದು,ಸೆಂಟ್ ಜೋಸೆಪ್ ನಲ್ಲಿ ಮೊದಲು ಚಿಕಿತ್ಸೆ ಪಡೆಯುತ್ತಿದ್ರೂ ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದಾರೆ.ಇನ್ನೂಳಿದ ಮೂವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ .ಬೇಗೂರು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಸಾರಿಗೆ ಇಲಾಖೆಗೆ ಶಾಕಿಂಗ್ ನ್ಯೂಸ್ ಕೊಟ್ಟ ಪ್ರಯಾಣಿಕರು