ತಕ್ಷಣವೇ ಐದು ಲಕ್ಷ ರೂ. ಪರಿಹಾರ ವಿತರಣೆ?

Webdunia
ಭಾನುವಾರ, 24 ಜುಲೈ 2022 (11:44 IST)
ಕಲಬುರಗಿ : ಶುಕ್ರವಾರ ರಾತ್ರಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಕಡಣಿ ಗ್ರಾಮದ ಹೊರವಲಯದ ಹಳ್ಳಿದಲ್ಲಿ ನಡೆದಿದೆ.

ಸಿದ್ದು ಕೆರಮಗಿ, ಮಳೆ ಅನಾಹುತಕ್ಕೆ ಬಲಿಯಾದ ವ್ಯಕ್ತಿ. ಒಂದು ಕಿಲೋ ಮೀಟರ್ನಷ್ಟು ದೂರದಲ್ಲಿ ಮುಳ್ಳು ಕಂಟಿಯಲ್ಲಿ ಸಿದ್ದು ಕೆರಮಗಿ ದೇಹ ಸಿಲುಕಿದ್ದು, ಇಂದು ಪತ್ತೆಯಾಗಿದೆ. ಈ ಹಿನ್ನೆಲೆ ತಕ್ಷಣವೇ ಪರಿಹಾರವಾಗಿ 5 ಲಕ್ಷ ರೂ. ವಿತರಣೆ ಮಾಡಲಾಯಿತು. 

ಸಿದ್ದು ಕೆರಮಗಿ, ಕಡಣಿ ಗ್ರಾಮ ಪಂಚಾಯತಿ ಸದಸ್ಯರ ಪುತ್ರ. ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದ್ದಿದ್ದು, ಹೊಲದಲ್ಲಿ ಕಾಯಿಪಲ್ಯ ತರಲು ಹೋಗಿದ್ದರು. ಈ ವೇಳೆ ಟಂ ಟಂ ವಾಹನ ಸಿಕ್ಕಿಬಿದ್ದಿರುವುದನ್ನು ಹೊರ ತೆಗೆಯಲು ಟ್ರ್ಯಾಕ್ಟರ್ ತೆಗೆದುಕೊಂಡು ಹೋಗಲಾಗಿತ್ತು. ಆದರೆ ಜೋರಾದ ಮಳೆಗೆ ಹಳ್ಳ ತುಂಬಿತ್ತು.

ಹೀಗಾಗಿ ಟ್ರ್ಯಾಕ್ಟರ್ ನೀರಿನ ರಭಸಕ್ಕೆ ನೀರಲ್ಲಿ ಹರಿದು ಹೋಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಮುಂದಿನ ಸುದ್ದಿ
Show comments