Webdunia - Bharat's app for daily news and videos

Install App

ರಾಜ್ಯದಲ್ಲಿ ಮತ್ತೆ ಐದು ಒಮಿಕ್ರಾನ್ ಪ್ರಕರಣಗಳು ಪತ್ತೆ

Webdunia
ಸೋಮವಾರ, 20 ಡಿಸೆಂಬರ್ 2021 (21:37 IST)
ಬೆಂಗಳೂರು:ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣ ದಿನೇ ದಿನೇ ಹೆಚ್ಚುತ್ತಿದೆ. ಮತ್ತೆ 5 ಹೊಸ ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ ಕೋವಿಡ್ -19 ರ ಒಮಿಕ್ರಾನ್ ರೂಪಾಂತರದ ಐದು ಹೊಸ ಪ್ರಕರಣಗಳು ದೃಢಪಟ್ಟಿವೆ.
ಐವರು ರೋಗಿಗಳು ಧಾರವಾಡ, ಭದ್ರಾವತಿ, ಉಡುಪಿ ಮತ್ತು ಮಂಗಳೂರಿನವರು ಎಂದು ಕರ್ನಾಟಕ ಆರೋಗ್ಯ ಸಚಿವ ಡಾ.ಸುಧಾಕರ್ ಕೆ. ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು ‘ ಡಿ.19ರಂದು ಈ ಹೊಸ ಪ್ರಕರಣಗಳು ಪತ್ತೆಯಾಗಿವೆ. ಧಾರವಾಡದಲ್ಲಿ 54 ವರ್ಷದ ಪುರುಷ, ಭದ್ರಾವತಿಯಲ್ಲಿ 20 ವರ್ಷದ ಯುವತಿ, ಉಡುಪಿಯಲ್ಲಿ 82 ವರ್ಷದ ಪುರುಷ ಮತ್ತು 72 ವರ್ಷದ ಮಹಿಳೆ ಹಾಗೂ ಮಂಗಳೂರಿನಲ್ಲಿ 19 ವರ್ಷದ ಯುವತಿಗೆ ಓಮಿಕ್ರಾನ್ ತಗುಲಿದೆ’ ಎಂಬ ಮಾಹಿತಿಯನ್ನು ಸಚಿವ ಸುಧಾಕರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments