Webdunia - Bharat's app for daily news and videos

Install App

ಡೆಂಘೀ ಜ್ವರಕ್ಕೆ ಐವರು ಬಲಿ

Webdunia
ಶನಿವಾರ, 17 ಡಿಸೆಂಬರ್ 2022 (16:49 IST)
ಕಳೆದ ಒಂದು ವರ್ಷದಲ್ಲಿ ಡೆಂಘೀ ಜ್ವರಕ್ಕೆ ಐವರು ಬಲಿಯಾಗಿದ್ದಾರೆ. ಹಾಸನ, ವಿಜಯಪುರ, ಧಾರವಾಡ, ತುಮಕೂರು, ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರು ಸಾವನಪ್ಪಿದ್ರೆ, ಕಳೆದ ವರ್ಷ ಡೆಂಘ್ಯೂಗೆ ಮೃತಪಟ್ಟವರ ಸಂಖ್ಯೆ 5ನ್ನ ತಲುಪಿತ್ತು, ಆದ್ರೆ ಈ ವರ್ಷ ಕೂಡ 5 ಜನ ಸಾವನ್ನಪ್ಪಿರುವುದು ಆತಂಕ ಪಡುವಂತಾಗಿದೆ. ತಿಳಿ ನೀರಿನಲ್ಲಿ ಉತ್ಪತ್ತಿಯಾಗುವ ಈಡಿಸ್ ಈಜಿಪ್ಟ್ ಎಂಬ ಸೊಳ್ಳೆಯೇ ಡೆಂಘೀ ಜ್ವರ ಹರಡಲು ಕಾರಣ. ಹಗಲು ಹೊತ್ತಿನಲ್ಲಿ ಕಚ್ಚುವ ಸೊಳ್ಳೆ ಇದಾಗಿದ್ದು, ಸಂಗ್ರಹಿಸಿಟ್ಟ ನೀರಿನಲ್ಲಿ ಮೊಟ್ಟೆಯಿಟ್ಟು ಸಂತಾನೋತ್ಪತ್ತಿ ಮಾಡುತ್ತದೆ. ಜನ ಮನೆಯ ಸುತ್ತಮುತ್ತ ನೀರು, ತ್ಯಾಜ್ಯ ಶೇಖರಣೆಯಾಗದಂತೆ ಎಚ್ಚರಿಕೆ ವಹಿಸಬೇಕು. ದಿಢೀರ್ ಜ್ವರ, ತಲೆನೋವು, ಮೂಗಿನಲ್ಲಿ ಸೋರುವುದು, ಗಂಟಲು ನೋವು, ವಾಂತಿ, ಹೊಟ್ಟೆನೋವು, ತೋಳು, ಮೈ- ಕೈ ನೋವು, ಅತಿಸಾರದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ರೋಗ ನಿರೋಧಕ ಶಕ್ತಿ ಕಡಿಮೆಯಿರುವ ಮಕ್ಕಳು, ಗರ್ಭಿಣಿಯರು, ವೃದ್ದರು, ರೋಗಿಗಳು ಹೆಚ್ಚು ಎಚ್ಚರಿಕೆ ವಹಿಸಬೇಕು ಎಂದು ವೈದ್ಯರ ತಂಡ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments