Webdunia - Bharat's app for daily news and videos

Install App

ಪಂಚರಾಜ್ಯಗಳ ಫಲಿತಾಂಶ ಕಂಡು ಅಕ್ಷರಶಃ ಕಣ್ಣೀರು ಸುರಿಸಿದ್ದೇನೆ: ಜಿ.ಪರಮೇಶ್ವರ್

Webdunia
ಶನಿವಾರ, 21 ಮೇ 2016 (13:59 IST)
ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಬೇಸರ ತಂದಿದ್ದು. ಮೊನ್ನೆ ಫಲಿತಾಂಶ ನೋಡುವಾಗ ಅಕ್ಷರಶಃ ಕಣ್ಣೀರು ಸುರಿಸಿದ್ದೇನೆ ಎಂದು ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಬೇಸರ ವ್ಯಕ್ತ ಪಡಿಸಿದ್ದಾರೆ.
 
ಬೆಂಗಳೂರಿನ ಕೆಪಿಎಸ್‌ಸಿ ಕಛೇರಿಯಲ್ಲಿ ಇಂದು ರಾಜೀವ್ ಗಾಂಧಿಯವರ 25 ನೇಯ ಪುಣ್ಯ ಸ್ಮರಣೆ ಕಾರ್ಯಕ್ರಮ ಜರುಗಿತ್ತು. ಈ ವೇಳೆ ಮಾತನಾಡಿದ ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್, ಪಂಚರಾಜ್ಯ ಚುನಾವಣೆಗೆ ಬೇಸರ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷ ಎತ್ತ ಸಾಗುತ್ತಿದೆ ಎಂದು ಪ್ರಶ್ನಿಸಿದರು, ಮುಂದಿನ ಪೀಳಿಗೆಗೆ ಕಾಂಗ್ರೆಸ್ ಕುರಿತು ಎನೂ ಅಂತ ಹೇಳಿ ಅವರಿಗೆ ಅಧಿಕಾರ ಬಿಟ್ಟು ಕೊಡಬೇಕು ತಿಳಿಯದು ಎಂದು ಕಾಂಗ್ರೆಸ್ ಸಾಧನೆಯ ಕುರಿತು ಬೇಸರಗೊಂಡು ನುಡಿದರು. 
 
ರಾಜ್ಯ ಸರಕಾರ ನುಡಿದಂತೆ ಮೂರು ವರ್ಷ ಪಾರದರ್ಶಕ ಆಡಳಿತ ನೀಡಿದೆ. ಆದರೆ, ಈ ಕುರಿತು ಮಾರ್ಕೆಟಿಂಗ್ ಮಾಡುವಲ್ಲಿ ಸರಕಾರ ವಿಫಲವಾಗಿದೆ. ಯಾವ ಸಾಧನೆಯು ಮಾಡದ ಪಕ್ಷಗಳು ವ್ಯಾಪಕ ಮಾರ್ಕೆಟಿಂಗ್ ಮಾಡುತ್ತಿವೆ ಎಂದು ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments