Webdunia - Bharat's app for daily news and videos

Install App

ಪಂಚರಾಜ್ಯಗಳ ಫಲಿತಾಂಶ ಕಂಡು ಅಕ್ಷರಶಃ ಕಣ್ಣೀರು ಸುರಿಸಿದ್ದೇನೆ: ಜಿ.ಪರಮೇಶ್ವರ್

Webdunia
ಶನಿವಾರ, 21 ಮೇ 2016 (13:59 IST)
ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಬೇಸರ ತಂದಿದ್ದು. ಮೊನ್ನೆ ಫಲಿತಾಂಶ ನೋಡುವಾಗ ಅಕ್ಷರಶಃ ಕಣ್ಣೀರು ಸುರಿಸಿದ್ದೇನೆ ಎಂದು ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಬೇಸರ ವ್ಯಕ್ತ ಪಡಿಸಿದ್ದಾರೆ.
 
ಬೆಂಗಳೂರಿನ ಕೆಪಿಎಸ್‌ಸಿ ಕಛೇರಿಯಲ್ಲಿ ಇಂದು ರಾಜೀವ್ ಗಾಂಧಿಯವರ 25 ನೇಯ ಪುಣ್ಯ ಸ್ಮರಣೆ ಕಾರ್ಯಕ್ರಮ ಜರುಗಿತ್ತು. ಈ ವೇಳೆ ಮಾತನಾಡಿದ ಕೆಪಿಎಸ್‌ಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್, ಪಂಚರಾಜ್ಯ ಚುನಾವಣೆಗೆ ಬೇಸರ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷ ಎತ್ತ ಸಾಗುತ್ತಿದೆ ಎಂದು ಪ್ರಶ್ನಿಸಿದರು, ಮುಂದಿನ ಪೀಳಿಗೆಗೆ ಕಾಂಗ್ರೆಸ್ ಕುರಿತು ಎನೂ ಅಂತ ಹೇಳಿ ಅವರಿಗೆ ಅಧಿಕಾರ ಬಿಟ್ಟು ಕೊಡಬೇಕು ತಿಳಿಯದು ಎಂದು ಕಾಂಗ್ರೆಸ್ ಸಾಧನೆಯ ಕುರಿತು ಬೇಸರಗೊಂಡು ನುಡಿದರು. 
 
ರಾಜ್ಯ ಸರಕಾರ ನುಡಿದಂತೆ ಮೂರು ವರ್ಷ ಪಾರದರ್ಶಕ ಆಡಳಿತ ನೀಡಿದೆ. ಆದರೆ, ಈ ಕುರಿತು ಮಾರ್ಕೆಟಿಂಗ್ ಮಾಡುವಲ್ಲಿ ಸರಕಾರ ವಿಫಲವಾಗಿದೆ. ಯಾವ ಸಾಧನೆಯು ಮಾಡದ ಪಕ್ಷಗಳು ವ್ಯಾಪಕ ಮಾರ್ಕೆಟಿಂಗ್ ಮಾಡುತ್ತಿವೆ ಎಂದು ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments