Webdunia - Bharat's app for daily news and videos

Install App

‘ಪಂಚ ರಾಜ್ಯ ಚುನಾವಣೆ ಬಹಳ ಮುಖ್ಯ

Webdunia
ಶುಕ್ರವಾರ, 27 ಅಕ್ಟೋಬರ್ 2023 (16:45 IST)
ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮ ಆಗಿಲ್ಲ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಪಕ್ಷದ ವ್ಯವಸ್ಥೆಗೆ ಪೂರಕವಾಗಿ ಇದ್ದೇವೆ.
 
ಎಲ್ಲವನ್ನೂ ಸಹಿಸಿಕೊಳ್ಳಬೇಕು. ಆದರೆ ಎಲ್ಲವನ್ನೂ ಸಹಿಸಲಾಗಲ್ಲ. ನನಗೆ ನೂರರಷ್ಟು ಬೇಸರ ಇಲ್ಲ. ಪಂಚ ರಾಜ್ಯ ಚುನಾವಣೆ ಬಹಳ ಮುಖ್ಯ. ಅದನ್ನೇ ನೇತಾಡಿಕೊಂಡು ಕೂರೋದು ಸರಿಯಲ್ಲ. ಇಂದು ತಮಿಳುನಾಡು ರಾಜ್ಯಕ್ಕೆ ಹೋಗ್ತಿದ್ದೇನೆ. ಮೂರ್ನಾಲ್ಕು ದಿನಗಳ ಬಳಿಕ ವಾಪಸ್ ಆಗ್ತೇನೆ. ಹೈಕಮಾಂಡ್ ಮತ್ತೆ ಅವಕಾಶ ಕೊಟ್ಟಾಗ ದೆಹಲಿಗೆ ಹೋಗ್ತೇನೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments