Webdunia - Bharat's app for daily news and videos

Install App

‘ಪಂಚ ರಾಜ್ಯ ಚುನಾವಣೆ ಬಹಳ ಮುಖ್ಯ

Webdunia
ಶುಕ್ರವಾರ, 27 ಅಕ್ಟೋಬರ್ 2023 (16:45 IST)
ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮ ಆಗಿಲ್ಲ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಪಕ್ಷದ ವ್ಯವಸ್ಥೆಗೆ ಪೂರಕವಾಗಿ ಇದ್ದೇವೆ.
 
ಎಲ್ಲವನ್ನೂ ಸಹಿಸಿಕೊಳ್ಳಬೇಕು. ಆದರೆ ಎಲ್ಲವನ್ನೂ ಸಹಿಸಲಾಗಲ್ಲ. ನನಗೆ ನೂರರಷ್ಟು ಬೇಸರ ಇಲ್ಲ. ಪಂಚ ರಾಜ್ಯ ಚುನಾವಣೆ ಬಹಳ ಮುಖ್ಯ. ಅದನ್ನೇ ನೇತಾಡಿಕೊಂಡು ಕೂರೋದು ಸರಿಯಲ್ಲ. ಇಂದು ತಮಿಳುನಾಡು ರಾಜ್ಯಕ್ಕೆ ಹೋಗ್ತಿದ್ದೇನೆ. ಮೂರ್ನಾಲ್ಕು ದಿನಗಳ ಬಳಿಕ ವಾಪಸ್ ಆಗ್ತೇನೆ. ಹೈಕಮಾಂಡ್ ಮತ್ತೆ ಅವಕಾಶ ಕೊಟ್ಟಾಗ ದೆಹಲಿಗೆ ಹೋಗ್ತೇನೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಎಂಡಬ್ಲ್ಯೂ ಖರೀದಿಸಿದ್ದಕ್ಕೆ 2ಲಕ್ಷ ಬೇಡಿಕೆ, ವಾಹನ ಮುಂದೇ ಚಲಾಯಿಸದ ಹಾಗೇ ತಡೆಗಟ್ಟಿದ ಮಂಗಳಮುಖಿಯರು, Video

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಸಾಲು ಸಾಲು ರಜೆಗೆ ಊರಿನತ್ತ ಜನ, ಇಡೀ ಬೆಂಗಳೂರೇ ಖಾಲಿಯಾದ ಹಾಗಿದೆ, Video

Karnataka Weather: ಉರಿಬಿಸಿಲಿಗೆ ಸುಸ್ತಾಗಿದ್ದ ಜನತೆ ಯಾವಾಗ ಮಳೆ ನಿರೀಕ್ಷಿಸಬಹುದು

ಮುಂದಿನ ಸುದ್ದಿ
Show comments