Webdunia - Bharat's app for daily news and videos

Install App

‘ಪಂಚ ರಾಜ್ಯ ಚುನಾವಣೆ ಬಹಳ ಮುಖ್ಯ

Webdunia
ಶುಕ್ರವಾರ, 27 ಅಕ್ಟೋಬರ್ 2023 (16:45 IST)
ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಂತಿಮ ಆಗಿಲ್ಲ ಎಂದು ಮಾಜಿ ಸಿಎಂ ಸದಾನಂದಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಪಕ್ಷದ ವ್ಯವಸ್ಥೆಗೆ ಪೂರಕವಾಗಿ ಇದ್ದೇವೆ.
 
ಎಲ್ಲವನ್ನೂ ಸಹಿಸಿಕೊಳ್ಳಬೇಕು. ಆದರೆ ಎಲ್ಲವನ್ನೂ ಸಹಿಸಲಾಗಲ್ಲ. ನನಗೆ ನೂರರಷ್ಟು ಬೇಸರ ಇಲ್ಲ. ಪಂಚ ರಾಜ್ಯ ಚುನಾವಣೆ ಬಹಳ ಮುಖ್ಯ. ಅದನ್ನೇ ನೇತಾಡಿಕೊಂಡು ಕೂರೋದು ಸರಿಯಲ್ಲ. ಇಂದು ತಮಿಳುನಾಡು ರಾಜ್ಯಕ್ಕೆ ಹೋಗ್ತಿದ್ದೇನೆ. ಮೂರ್ನಾಲ್ಕು ದಿನಗಳ ಬಳಿಕ ವಾಪಸ್ ಆಗ್ತೇನೆ. ಹೈಕಮಾಂಡ್ ಮತ್ತೆ ಅವಕಾಶ ಕೊಟ್ಟಾಗ ದೆಹಲಿಗೆ ಹೋಗ್ತೇನೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ
Show comments