Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ

Webdunia
ಬುಧವಾರ, 1 ನವೆಂಬರ್ 2023 (17:00 IST)
ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ ಕೇಸ್ ಸಂಬಂಧ ಎಫ್ ಐ ಆರ್ ದಾಖಲಿಸಿಕೊಂಡ ಎನ್ ಐಎ ಅಧಿಕಾರಿಗಳು ತನಿಖೆ ಶುರು ಮಾಡಿದ್ದಾರೆ.
 
ಎನ್ ಐಎಗೆ ಸಿಸಿಬಿಯಿಂದ ಕೇಸ್ ವರ್ಗಾವಣೆ ಮಾಡಿದ್ದು,ಗ್ರೈನೇಡ್ ಸೇರಿದಂತೆ ಸ್ಪೋಟಕ ವಸ್ತುಗಳು ಸಂಗ್ರಹ ಮಾಡಿಕೊಂಡು ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯ ನಡೆಸಲು ಪ್ಲಾನ್ ಮಾಡಲಾಗಿತ್ತು.ಜೈಲಿನಲ್ಲಿದ್ದುಕೊಂಡೇ ಶಂಕಿತ ಉಗ್ರ ನಾಸೀರ್ ನಿಂದ ಐವರು ಶಂಕಿತರಿಗೆ ಬ್ರೈನ್ ವಾಶ್ ಮಾಡಿದ.ಪ್ರಕರಣವನ್ನು ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು,ಸುಲ್ತಾನ್‌ಪಾಳ್ಯದ ಮನೆಯೊಂದರ ಮೇಲೆ ಜು.1ರಂದು ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.ಶಂಕಿತರಾದ ಸುಹೇಲ್ ಅಹಮದ್, ಜಾಹೀದ್ ತಬ್ರೇಜ್, ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಮತ್ತು ಮಹಮ್ಮದ್ ಉಮರ್‌ನನ್ನು  ಸಿಸಿಬಿ ಬಂಧಿಸಿದ್ದರು.7 ನಾಡ ಪಿಸ್ತೂಲ್, 45 ಜೀವಂತ ಗುಂಡುಗಳು, ವಾಕಿಟಾಕಿ ಸೇರಿದಂತೆ ಮೊಬೈಲ್​ ಫೋನ್​ಗಳನ್ನು ವಶಕ್ಕೆ ಪಡೆಯಲಾಗಿತ್ತು.
 
ಜೈಲಿನಿಂದ ಕಸ್ಟಡಿಗೆ ಪಡೆದು ನಾಸೀರ್ ನ್ನ ಸಿಸಿಬಿ ವಿಚಾರಣೆ ನಡೆಸಿದ್ದಾರೆ.ಜೈಲಿನಲ್ಲಿ  ನಾಸೀರ್ ಪೋನ್ ಬಳಸ್ತಿದ್ದದ್ದು ಪತ್ತೆಯಾಗಿದೆ.ಸದ್ಯ ಎನ್ ಐಎ ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಪ್ರಾರಂಭ ಮಾಡಲಾಗಿದೆ.ವಿದೇಶದಲ್ಲಿ ತಲೆಮರೆಸಿಕೊಂಡಿರೋ ಶಂಕಿತ ಜುನೈದ್ ಗಾಗಿ ಶೋಧ ಮುಂದುವರೆಸಲಾಗಿದೆ.ಜೈಲಿನಲ್ಲಿರೋ ನಾಸೀರ್ ಸೇರಿ ಐವರನ್ನ ಕಸ್ಟಡಿಗೆ ಪಡೆಯಲು ಎನ್ ಐ ಎ ಸಿದ್ದತೆ ನಡೆಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟು ಯೋಜನೆ ವಿರೋಧಿಸಿದವರಿಗೆ ಸನ್ಮಾನ, ಗೌರವ ಕೊಡಬೇಕೇ

ಮೈಕ್ ತಾನೇ ಆಫ್ ಮಾಡಿ ಕೂಗಾಡಿದ್ರಾ ರಾಹುಲ್ ಗಾಂಧಿ, ಬಿಜೆಪಿ ಆರೊಪ: ವೈರಲ್ ವಿಡಿಯೋದಲ್ಲಿ ಏನಿದೆ

ಚಿಲ್ಲರೆ ನೀಡದ್ದಕ್ಕೆ ಸಚಿವರನ್ನೇ ಬಸ್‌ನಿಂದ ಕೆಳಗಿಳಿಯಲು ಹೇಳಿದ್ದ ಬಸ್‌ ಕಂಡಕ್ಟರ್‌ ಅಮಾನತು ಬಗ್ಗೆ ಬಿಗ್ ಅಪ್ಡೇಟ್‌

ದೆಹಲಿಯಲ್ಲಿನ ಅಮಿತ್ ಶಾ ವಿರುದ್ಧದ ಆರೋಪಗಳಿಗೆ ಬದ್ಧ ಎಂದ ರಾಹುಲ್ ಗಾಂಧಿ

ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಬೃಹತ್ ಮರ ಬಿದ್ದು ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ

ಮುಂದಿನ ಸುದ್ದಿ
Show comments