Webdunia - Bharat's app for daily news and videos

Install App

ಬಿಬಿಎಂಪಿ ಮೇಯರ್‌ ಚುನಾವಣಾ ಮತದಾರರ ಪಟ್ಟಿಯಿಂದ ಐವರು ಅನರ್ಹ ಶಾಸಕರು ಔಟ್

Webdunia
ಗುರುವಾರ, 29 ಆಗಸ್ಟ್ 2019 (11:21 IST)
ಬೆಂಗಳೂರು : ಮುಂದಿನ ತಿಂಗಳು ನಡೆಯಲಿರುವ ಬಿಬಿಎಂಪಿ ಮೇಯರ್‌ ಸ್ಥಾನದ ಚುನಾವಣೆ ವೇಳೆ ಐವರು ಅನರ್ಹ ಶಾಸಕರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದ್ದು ಈ ಮೂಲಕ ಅನರ್ಹ ಶಾಸಕರಿಗೆ ಮತ್ತೊಂದು ಶಾಕ್ ಎದುರಾದಂತಾಗಿದೆ.




ಈಗಾಗಲೇ ಅನರ್ಹಗೊಂಡು ಸುಪ್ರೀಂಕೋರ್ಟ್ ತೀರ್ಪಿಗಾಗಿ ಕಾದು ಕುಳಿತಿರುವ ಅನರ್ಹ ಶಾಸಕರಾದ ಭೈರತಿ ಬಸವರಾಜ್‌‌, ಮುನಿರತ್ನ, ಎಸ್‌.ಟಿ ಸೋಮಶೇಖರ್‌, ಗೋಪಾಲಯ್ಯ, ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದಲ್ಲದೇ ಹೊಸದಾಗಿ ಆಯ್ಕೆಯಾಗಿರುವ ಬೆಂಗಳೂರು ನಗರ ಸಂಸದರ ಹೆಸರನ್ನು ಸೇರಿಸಲಾಗಿದೆ.


ಮೇಯರ್ ಆಯ್ಕೆಗೆ ಸೆಪ್ಟಂಬರ್ ನಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಾದೇಶಿಕ ಚುನಾವಣಾ ಆಯುಕ್ತರಿಗೆ ಮತದಾರರ ಪಟ್ಟಿಯನ್ನು ಕಳುಹಿಸಿದ್ದು, ಅದರಲ್ಲಿ ಐವರು ಅನರ್ಹ ಶಾಸಕರನ್ನು ಹೊರಗಿಡಲಾಗಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments