Webdunia - Bharat's app for daily news and videos

Install App

ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ ಕಾಮುಕ ಐದು ವರ್ಷಗಳ ಬಳಿಕ ಬಂಧನ

Webdunia
ಸೋಮವಾರ, 13 ಜನವರಿ 2020 (18:32 IST)
ಅತ್ಯಾಚಾರಿ ಆರೋಪಿಯೊಬ್ಬನ ಜಾಡು ಹಿಡಿದ ಪೊಲೀಸರು ಕೊನೆಗೂ  ಕಾಮುಕನನ್ನ ಬಂಧಿಸಿ ಜೈಲಿಗೆ ಕಳಿಸಿದ್ದಾರೆ.

ಕಳೆದ 2014 ನೇ ವರ್ಷದಲ್ಲಿ ಭದ್ರಾವತಿಯ ಮಂಜುನಾಥ್ ನು ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿದ್ದನು.

ಅತ್ಯಾಚಾರ ನಡೆಸಿದ ಬಳಿಕ ಕೋರ್ಟ್ ವಿಚಾರಣೆಗೆ ಹಾಜರಾಗದೇ ಪರಾರಿಯಾಗಿದ್ದನು. ಬೇರೆ ಬೇರೆ ಕಡೆ ತಲೆಮರೆಸಿಕೊಂಡಿದ್ದ ಮಂಜುನಾಥ್, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದೇನೆ ಅಂತ ಅಂದುಕೊಂಡಿದ್ದನು.

ಭದ್ರಾವತಿಗೆ ಬಂದು ಸ್ನೇಹಿತರ ಜೊತೆ ಮಾತನಾಡುತ್ತಿರೋವಾಗಲೇ ದಾಳಿ ನಡೆಸಿರೋ ಪೊಲೀಸರು ಕಾಮುಕನ ಹೆಡೆಮುರಿ ಕಟ್ಟಿ ಕಂಬಿ ಹಿಂದೆ ತಳ್ಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments