Webdunia - Bharat's app for daily news and videos

Install App

ಕಿಲ್ಲರ್ ಬಿಎಂಟಿಸಿ ಗೆ ಐದು ವರ್ಷದ ಬಾಲಕಿ‌ ಸಾವು

Webdunia
ಬುಧವಾರ, 16 ಆಗಸ್ಟ್ 2023 (17:43 IST)
ಕಿಲ್ಲರ್ ಬಿಎಂಟಿಸಿಗೆ 5 ವರ್ಷದ ಬಾಲಕಿ ಸಾವನ್ನಪ್ಪಿರೋ ಘಟನೆ ಉತ್ತರಹಳ್ಳಿ ಮುಖ್ಯರಸ್ತೆಯ ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ನಡೆಸಿದೆ‌. ಘಟನೆಯಲ್ಲಿ 5ವರ್ಷದ ಪೂರ್ವಿ ರಾವ್ ಸಾವನ್ನಪ್ಪಿದ್ದು, ಪೂರ್ವಿ ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ನಲ್ಲಿ ಫ್ರೀ ಕೆ.ಜಿ. ಓದುತ್ತಿದ್ದಳು.ಪ್ರತಿನಿತ್ಯ ತಂದೆಯೇ ಮಗಳನ್ನ ಶಾಲೆಗೆ ಬಿಟ್ಟು ಕೆಲಸಕ್ಕೆ ಹೋಗ್ತಿದ್ರು. ಇಂದು ಸಹ ಅದೇ ರೀತಿ ಮಗಳನ್ನ ಶಾಲೆಗೆ ಬಿಡುವುದಕ್ಕೆ ಹೋಗಿದ್ರು .ಆ ವೇಳೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದದು ಪೂರ್ವಿ ಮೇಲೆ ಹರಿದು ಸಾವನ್ನಪ್ಪಿದ್ದಾಳೆ.ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗ್ಲೆ ಬಿಎಂಟಿಸಿ ಚಾಲಕನ್ನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ರು ತಿಳಿಸಿದ್ದಾರೆ.

ತನಿಖೆ ವೇಳೆ ಬಿಎಂಟಿಸಿ ಬಸ್ ಚಾಲಕನದ್ದೆ ತಪ್ಪು ಎಂಬುದು ತಿಳಿದು ಬಂದಿದೆ. ಪೂರ್ವಿ ಮತ್ತು ತಂದೆ ಪ್ರಸನ್ನ ತೆರಳುತಿದ್ದ ಬೈಕ್ ಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದಾಗ  ಪೂರ್ವಿ ಮತ್ತು ಪ್ರಸನ್ನ ಕೆಳಹೆ ಬಿದ್ದಿದ್ದಾರೆ. ಈ ವೇಳೆ ಪೂರ್ವಿ ತಲೆ ಮೇಲೆ ಬಸ್ ಹರಿದಿದೆ. ಬಿಎಂಟಿಸಿ ಬಸ್  ಮತ್ತು ಚಾಲಕ ಬಸವರಾಜ ಪೂಜಾರಿ ಯನ್ನು ವಶಕ್ಕೆ ಪಡೆದು ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments