ಕಿಲ್ಲರ್ ಬಿಎಂಟಿಸಿ ಗೆ ಐದು ವರ್ಷದ ಬಾಲಕಿ‌ ಸಾವು

Webdunia
ಬುಧವಾರ, 16 ಆಗಸ್ಟ್ 2023 (17:43 IST)
ಕಿಲ್ಲರ್ ಬಿಎಂಟಿಸಿಗೆ 5 ವರ್ಷದ ಬಾಲಕಿ ಸಾವನ್ನಪ್ಪಿರೋ ಘಟನೆ ಉತ್ತರಹಳ್ಳಿ ಮುಖ್ಯರಸ್ತೆಯ ಪದ್ಮಾವತಿ ಸಿಲ್ಕ್ ಶೋ ರೂಂ ಬಳಿ ನಡೆಸಿದೆ‌. ಘಟನೆಯಲ್ಲಿ 5ವರ್ಷದ ಪೂರ್ವಿ ರಾವ್ ಸಾವನ್ನಪ್ಪಿದ್ದು, ಪೂರ್ವಿ ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ನಲ್ಲಿ ಫ್ರೀ ಕೆ.ಜಿ. ಓದುತ್ತಿದ್ದಳು.ಪ್ರತಿನಿತ್ಯ ತಂದೆಯೇ ಮಗಳನ್ನ ಶಾಲೆಗೆ ಬಿಟ್ಟು ಕೆಲಸಕ್ಕೆ ಹೋಗ್ತಿದ್ರು. ಇಂದು ಸಹ ಅದೇ ರೀತಿ ಮಗಳನ್ನ ಶಾಲೆಗೆ ಬಿಡುವುದಕ್ಕೆ ಹೋಗಿದ್ರು .ಆ ವೇಳೆ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದದು ಪೂರ್ವಿ ಮೇಲೆ ಹರಿದು ಸಾವನ್ನಪ್ಪಿದ್ದಾಳೆ.ಘಟನೆ ಸಂಬಂಧ ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗ್ಲೆ ಬಿಎಂಟಿಸಿ ಚಾಲಕನ್ನ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ರು ತಿಳಿಸಿದ್ದಾರೆ.

ತನಿಖೆ ವೇಳೆ ಬಿಎಂಟಿಸಿ ಬಸ್ ಚಾಲಕನದ್ದೆ ತಪ್ಪು ಎಂಬುದು ತಿಳಿದು ಬಂದಿದೆ. ಪೂರ್ವಿ ಮತ್ತು ತಂದೆ ಪ್ರಸನ್ನ ತೆರಳುತಿದ್ದ ಬೈಕ್ ಗೆ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಹಿಂಬದಿಯಿಂದ ಡಿಕ್ಕಿ ಹೊಡೆದಾಗ  ಪೂರ್ವಿ ಮತ್ತು ಪ್ರಸನ್ನ ಕೆಳಹೆ ಬಿದ್ದಿದ್ದಾರೆ. ಈ ವೇಳೆ ಪೂರ್ವಿ ತಲೆ ಮೇಲೆ ಬಸ್ ಹರಿದಿದೆ. ಬಿಎಂಟಿಸಿ ಬಸ್  ಮತ್ತು ಚಾಲಕ ಬಸವರಾಜ ಪೂಜಾರಿ ಯನ್ನು ವಶಕ್ಕೆ ಪಡೆದು ಪೊಲೀಸ್ರು ತನಿಖೆ ಮುಂದುವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಚರ್ ಎನ್ನಲೂ ನಾಲಾಯಕ್, ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ಬಾಲಕನಿಗೆ ಕಾಲಿನಿಂದ ಒದ್ದ ವಿಡಿಯೋ

ಜಪಾನ್‌ನಲ್ಲಿ ಹೊಸ ಇತಿಹಾಸ ಬರೆದ ಸನೇ ಟಕೈಚಿ, ಮೋದಿಯಿಂದ ಅಭಿನಂದನೆ

ಕಾಂಗ್ರೆಸ್ ಸರ್ಕಾರದ ನಡೆಯಿಂದ ಇರುವ ಕಂಪೆನಿಗಳನ್ನು ಉಳಿಸಿಕೊಳ್ಳುವುದೇ ದೊಡ್ಡ ವಿಷಯ: ಸುಧಾಕರ್ ಕಿಡಿ

ಬಿಜೆಪಿ ಹೈಕಮಾಂಡಿಗೆ ₹1800 ಕೋಟಿ ಕಪ್ಪ ನೀಡಿದ್ದನ್ನಾ ಮರೆತ್ರಾ: ಕೆದಿಕಿದ ರಾಘವೇಂದ್ರಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಮೋದಿಗೆ ರಾಜ್ಯದ ಮೇಲೆ ಸಿಟ್ಟು, ಅಮವಾಸ್ಯೆ ತೇಜಸ್ವಿಯೂ ಕೇಂದ್ರದಿಂದ ಹಣ ತರಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments