Webdunia - Bharat's app for daily news and videos

Install App

‘ಅರವಿಂದ ಲಿಂಬಾವಳಿಗೆ ಸಚಿವ ಸ್ಥಾನ ಫಿಕ್ಸ್ : ಸಿಎಂ ಗೆ ಒತ್ತಡ ಹಾಕಿದ್ದು ಯಾರು?’

Webdunia
ಶನಿವಾರ, 1 ಫೆಬ್ರವರಿ 2020 (16:08 IST)
ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ಹತ್ತಿರವಾಗುತ್ತಿದ್ದಂತೆ ಸಿಎಂ ಮೇಲೆ ಭಾರೀ ಒತ್ತಡ ತಂತ್ರ ರೂಪಿಸಲಾಗುತ್ತಿದೆ.

ಇನ್ನು, ಶಾಸಕ ಅರವಿಂದ ಲಿಂಬಾವಳಿಗೆ ಸಚಿವ ಸ್ಥಾನ ನೀಡಬೇಕು. ಹೀಗಂತ ಭೋವಿ ಸಮಾಜದವರು ಒತ್ತಾಯ ಮಾಡ್ತಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕರಾಗಿರೋ ಅರವಿಂದ ಲಿಂಬಾವಳಿ ಈ ಹಿಂದೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಪಕ್ಷ ಸಂಘಟನೆಯಲ್ಲಿಯೂ ತೊಡಗಿಕೊಂಡಿದ್ದಾರೆ.

ಹೀಗಾಗಿ ಸಮಾಜದ ಮುಖಂಡರೂ ಆಗಿರೋ ಲಿಂಬಾವಳಿಗೆ ಸಚಿವ ಸ್ಥಾನ ನೀಡಬೇಕು ಅಂತ ಕಲಬುರಗಿ ಜಿಲ್ಲಾ ಭೋವಿ ಸಮಾಜದವರು ಆಗ್ರಹ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಧರ್ಮಸ್ಥಳದಲ್ಲಿ ಎಷ್ಟು ಸ್ಥಳದಲ್ಲಿ ಅಸ್ಥಿಪಂಜರ ಸಿಕ್ಕಿತ್ತು: ಸಿಎಂ ಹೇಳಿದ ಶಾಕಿಂಗ್ ಸತ್ಯ

ಧರ್ಮಸ್ಥಳ ಮಾಸ್ಕ್ ಮ್ಯಾನ್ ರಹಸ್ಯ ಬೇಧಿಸಲು ರಂಗಕ್ಕಿಳಿದ ಖಡಕ್ ಆಫೀಸರ್

ಮಹೇಶ್ ಶೆಟ್ಟಿ ತಿಮರೋಡಿನ ಒದ್ದು ಒಳಗೆ ಹಾಕ್ಸಿದ್ದೀವಿ: ಡಿಕೆ ಶಿವಕುಮಾರ್

ಬೀದಿ ನಾಯಿಗಳ ಎತ್ತಂಗಡಿ ವಿಚಾರದಲ್ಲಿ ಮಹತ್ವದ ತೀರ್ಪು ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments