‘ಅರವಿಂದ ಲಿಂಬಾವಳಿಗೆ ಸಚಿವ ಸ್ಥಾನ ಫಿಕ್ಸ್ : ಸಿಎಂ ಗೆ ಒತ್ತಡ ಹಾಕಿದ್ದು ಯಾರು?’

Webdunia
ಶನಿವಾರ, 1 ಫೆಬ್ರವರಿ 2020 (16:08 IST)
ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ಹತ್ತಿರವಾಗುತ್ತಿದ್ದಂತೆ ಸಿಎಂ ಮೇಲೆ ಭಾರೀ ಒತ್ತಡ ತಂತ್ರ ರೂಪಿಸಲಾಗುತ್ತಿದೆ.

ಇನ್ನು, ಶಾಸಕ ಅರವಿಂದ ಲಿಂಬಾವಳಿಗೆ ಸಚಿವ ಸ್ಥಾನ ನೀಡಬೇಕು. ಹೀಗಂತ ಭೋವಿ ಸಮಾಜದವರು ಒತ್ತಾಯ ಮಾಡ್ತಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕರಾಗಿರೋ ಅರವಿಂದ ಲಿಂಬಾವಳಿ ಈ ಹಿಂದೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಪಕ್ಷ ಸಂಘಟನೆಯಲ್ಲಿಯೂ ತೊಡಗಿಕೊಂಡಿದ್ದಾರೆ.

ಹೀಗಾಗಿ ಸಮಾಜದ ಮುಖಂಡರೂ ಆಗಿರೋ ಲಿಂಬಾವಳಿಗೆ ಸಚಿವ ಸ್ಥಾನ ನೀಡಬೇಕು ಅಂತ ಕಲಬುರಗಿ ಜಿಲ್ಲಾ ಭೋವಿ ಸಮಾಜದವರು ಆಗ್ರಹ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಘಾಟಬೋರಳ್ ಗ್ರಾಮದಲ್ಲಿ ಮಂಗನ ದಾಳಿಗೆ ಬೆಚ್ಚಿದ್ದ ಜನತೆ ಇದೀಗ ನಿರಾಳ

ನಾಳೆ ಡಿಕೆ ಶಿವಕುಮಾರ್ ಪ್ರಮಾಣವಚನ: ಶಕ್ತಿಕೇಂದ್ರದ ಸಿಬ್ಬಂದಿಗೆ ಅರ್ಧದಿನ ರಜೆ

ಕೇರಳ ಸದ್ಯ ಎದುರಿಸುತ್ತಿರುವ ಸವಾಲಿನ ಬಗ್ಗೆ ಸಿಎಂ ವಿಡಿ ಸತೀಶನ್ ಕಳವಳ, ಇಲ್ಲಿದೆ ಮಾಹಿತಿ

ನಾಳೆ ಸಂಚಾರಕ್ಕೆ ಮುಕ್ತವಾಗಬೇಕಿದ್ದ ಬೆಂಗಳೂರು ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಠಾತ್ ಬದಲಾವಣೆ

ಕ್ರೈಂ ಮಾಡಿದಾಗ ಯುವಕ, ತೀರ್ಪು ಪ್ರಕಟದ ಸಮಯದಲ್ಲಿ ನಡೆಯಕ್ಕಾಗದ ಸ್ಥಿತಿ, ಏನಿದು ಅಚ್ಚರಿ ಘಟನೆ

ಮುಂದಿನ ಸುದ್ದಿ
Show comments