Webdunia - Bharat's app for daily news and videos

Install App

ರಾಜ್ಯಸಭೆ ಚುನಾವಣೆಗೆ ದಿನಾಂಕ ಫಿಕ್ಸ್​

Webdunia
ಶುಕ್ರವಾರ, 13 ಮೇ 2022 (20:23 IST)
ಕರ್ನಾಟಕದ ವಿಧಾನಪರಿಷತ್ ಚುನಾವಣೆಗೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಇದೀಗ ರಾಜ್ಯಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ರಾಜ್ಯದ 4 ಸ್ಥಾನಗಳಿಗೆ ಜೂನ್  10 ರಂದು ಚುನಾವಣೆ ನಡೆಯಲಿದ್ದು, ಜೂನ್ 10ರಂದೇ ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕೆಸಿ ರಾಮಮೂರ್ತಿ, ಜೈರಾಂ ರಮೇಶ್, ಆಸ್ಕರ್ ಫರ್ನಾಂಡಿಸ್, ನಿರ್ಮಲಾ ಸೀತಾರಾಮನ್ ಅವರ ಅವಧಿ ಇದೇ ಜೂನ್ 30ರಂದು ಮುಗಿಯಲಿದೆ. ಈ ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ನಿಗದಿಗೊಳಿಸಲಾಗಿದೆ. ಮೇ 24ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಮೇ 31 ಕೊನೆಯ ದಿನವಾಗಿದೆ. ಮೇ 31ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂ. 01ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್ 03ರಂದು ನಾಮಪತ್ರಗಳನ್ನು ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ. ಜೂನ್ 10 ರಂದು ಬೆಳಿಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಗೆ ಮತಎಣಿಕೆ ಕೂಡ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments