ಉಪಚುನಾವಣೆಯಲ್ಲಿ ಗೆದ್ದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್

Webdunia
ಮಂಗಳವಾರ, 17 ಡಿಸೆಂಬರ್ 2019 (10:52 IST)
ಬೆಂಗಳೂರು : ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ 15 ನೂತನ ಶಾಸಕರು ಡಿಸೆಂಬರ್ 22 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



12 ಬಿಜೆಪಿ ಶಾಸಕರು, 2 ಕಾಂಗ್ರೆಸ್ ಶಾಸಕರು ಹಾಗೂ ಓರ್ವ ಪಕ್ಷೇತರ ಶಾಸಕ ವಿಧಾನಸೌಧದಲ್ಲಿ ಡಿಸೆಂಬರ್ 22 ರಂದು ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಅದಕ್ಕಾಗಿ ಈಗಾಗಲೇ ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ.


ಈಗಾಗಲೇ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸುತ್ತಿದ್ದು, ಸಿಎಂ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಮನವಿ ಮಾಡುತ್ತಿದ್ದಾರೆ. ಇದೀಗ ಡಿ.22ರಂದು ಯಾರಿಗೆ ಸಚಿವ ಸ್ಥಾನ ಒಲಿದಿದೆ ಎಂಬ ವಿಚಾರ ತಿಳಿಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆಯೇ ಒಡಕು: ನನ್ನನ್ನೂ ಕರೀಬಹುದಿತ್ತು ಎಂದವರು ಯಾರು ನೋಡಿ

ಸಿಎಂ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ಎಂದ ಡಿಕೆ ಶಿವಕುಮಾರ್: ಡಿನ್ನರ್ ಪಾರ್ಟಿನೂ ಮಾಡಿ ಎಂದ ನೆಟ್ಟಿಗರು

ಸಿದ್ದರಾಮಯ್ಯಗೆ ಸುಮ್ನೇ ಬ್ರೇಕ್ ಫಾಸ್ಟ್ ಗೆ ಕರೆದಿಲ್ಲ ಡಿಕೆ ಶಿವಕುಮಾರ್: ನಡೆದಿದೆ ಭರ್ಜರಿ ಪ್ಲ್ಯಾನ್

ಚಿಕ್ಕಪೇಟೆ ಮಾಜಿ ಸಚಿವ ಆರ್ ವಿ ದೇವರಾಜ್ ಹೃದಯಸ್ತಂಬನದಿಂದ ಸಾವು

Karnataka Weather: ಸತತ ಮಳೆ, ಮೋಡದ ನಂತರ ಇಂದಿನ ಹವಾಮಾನ ಬದಲಾವಣೆ ಗಮನಿಸಿ

ಮುಂದಿನ ಸುದ್ದಿ
Show comments