Select Your Language

Notifications

webdunia
webdunia
webdunia
webdunia

ಬೃಹತ್ ಧ್ವಜಸ್ತಂಭದಲ್ಲಿ ಕೇಂದ್ರ ಸಚಿವರಿಂದ ಧ್ವಜಾರೋಹಣ

ಬೃಹತ್ ಧ್ವಜಸ್ತಂಭದಲ್ಲಿ ಕೇಂದ್ರ ಸಚಿವರಿಂದ ಧ್ವಜಾರೋಹಣ
ಧಾರವಾಡ , ಶನಿವಾರ, 8 ಆಗಸ್ಟ್ 2020 (16:45 IST)
ಬೃಹತ್ ಧ್ವಜಸ್ತಂಭದಲ್ಲಿ ಕೇಂದ್ರ ಸಚಿವರೊಬ್ಬರುಧ್ವಜಾರೋಹಣ ನೆರವೇರಿಸಿದ್ದಾರೆ.


ಧಾರವಾಡದಲ್ಲಿ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಆವರಣದಲ್ಲಿ ನಿರ್ಮಿಸಿರುವ 100 ಅಡಿ ಎತ್ತರದ ಧ್ವಜಸ್ತಂಭವನ್ನು ಉದ್ಘಾಟನೆ ಮಾಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಕಲ್ಲಿದ್ದಲು, ಗಣಿಗಾರಿಕೆ ಸಚಿವ ಪಲ್ಲಾದ ಜೋಶಿ ಅವರು ಧ್ವಜಾರೋಹಣ ನೆರವೇರಿಸಿದರು.

 ಹುಬ್ಬಳ್ಳಿ-ಧಾರವಾಡದಲ್ಲಿ ಅತೀ ಎತ್ತರದ ಧ್ವಜಸ್ತಂಭ ನಿರ್ಮಿಸಿ  ತ್ರಿವರ್ಣ ಧ್ವಜ ಹಾರುತ್ತಿರುವುದು ನಮ್ಮೆಲ್ಲರ ಅಭಿಮಾನದ ಸಂಗತಿ.

ಆಗಸ್ಟ್ ತಿಂಗಳಲ್ಲಿ ಯೋಗ ಯೋಗ ಅಂತ ಹೇಳಬಹುದು.  ಇದೇ ತಿಂಗಳಲ್ಲಿ ಕ್ವಿಟ್ ಇಂಡಿಯಾ ಮೂವ್ ಮೆಂಟ್ ಪ್ರಾರಂಭವಾಗಿತ್ತು ಹಾಗೂ ಸ್ವಾತಂತ್ರ್ಯ ಸಿಕ್ಕಿದ್ದು ಎಂದರು.




Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಈ ಜಿಲ್ಲೆಯಲ್ಲಿ 2 ವಾರ ಲಾಕ್‍ಡೌನ್