ತಾಂತ್ರಿಕ ದೋಷವಿದ್ದ ವಿಮಾನದಲ್ಲೇ ದೆಹಲಿಗೆ ಹಾರಿದ ಸಚಿವ ಅನಂತ ಕುಮಾರ್

Webdunia
ಶುಕ್ರವಾರ, 23 ಮಾರ್ಚ್ 2018 (09:43 IST)
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಕೇಂದ್ರ ಸಚಿವ ಅನಂತ ಕುಮಾರ್ ಸೇರಿದಂತೆ ಹಲವು ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.

ಬೆಳಿಗ್ಗೆ 7 ಗಂಟೆ ಸುಮಾರಿಗೆ ತೆರಳಬೇಕಿದ್ದ ಜೆಟ್ ಏರ್ ವೇಸ್ ವಿಮಾನ ತಾಂತ್ರಿಕ ದೋಷದ ಹಿನ್ನಲೆಯಲ್ಲಿ 50 ನಿಮಿಷ ತಡವಾಗಿ ತೆರಳಿದೆ. ರನ್ ವೇಗೆ ಬರುವ ಮೊದಲೇ ತಾಂತ್ರಿಕ ದೋಷ ಕಂಡುಬಂದಿದೆ.

ವಿಶೇಷವೆಂದರೆ ಈ ವಿಮಾನದಲ್ಲಿ ಕೇಂದ್ರ ಸಚಿವ ಅನಂತ ಕುಮಾರ್ ಪ್ರಯಾಣಿಸಿದ್ದರು. ತಾಂತ್ರಿಕ ದೋಷ ಪರಿಹಾರವಾದ ಬಳಿಕ ಸಚಿವರು ಸೇರಿದಂತೆ ಪ್ರಯಾಣಿಕರು ವಿಮಾನವೇರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿದ ಶೀತಗಾಳಿ: ಪಾತಾಳಕ್ಕಿಳಿದ ತಾಪಮಾನ, ದೆಹಲಿಯಲ್ಲಿ ಆರೆಂಜ್ ಅಲರ್ಟ್

ಬೆಂಗಳೂರಿನ ಮಹಿಳಾ ಸೇನಾಧಿಕಾರಿಗೆ ವಿಶ್ವಸಂಸ್ಥೆಯ ಸೆಕ್ರಟರಿ ಜನರಲ್ ಪ್ರಶಸ್ತಿ

ಸುದ್ದಿಗೆ ಕಾರಣಾವಾದ ಮಾಜಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಮನೆಯಲ್ಲಿ ಇದೆಂಥಾ ಘಟನೆ

ಡಿಕೆ ಶಿವಕುಮಾರ್ ಗೆ ವೇದಿಕೆ ಮೇಲೆ ಮಾತಿನಲ್ಲೇ ತಿವಿದ ಮಲ್ಲಿಕಾರ್ಜುನ ಖರ್ಗೆ

ಭಾರತ, ಜರ್ಮನಿ ಸಂಬಂಧವನ್ನು ಎತ್ತಿ ತೋರಿದ ಮೋದಿ, ಫ್ರೆಡ್ರಿಕ್ ಆತ್ಮೀಯ ಕ್ಷಣ

ಮುಂದಿನ ಸುದ್ದಿ
Show comments