Webdunia - Bharat's app for daily news and videos

Install App

13 ಜಿಲ್ಲೆಗಳ 61 ತಾಲೂಕುಗಳು ಪ್ರವಾಹ ಪೀಡಿತ ಸರ್ಕಾರ ಘೋಷಣೆ

Webdunia
ಗುರುವಾರ, 12 ಆಗಸ್ಟ್ 2021 (20:54 IST)
ಬೆಂಗಳೂರು: ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 
ಈ ಜಿಲ್ಲೆಗಳಲ್ಲಿ ಎಸ್ ಡಿ ಆರ್ ಎಫ್ ಮತ್ತು ಎನ್ ಡಿ ಆರ್ ಎಫ್ ನಿಯಮಗಳ ಪ್ರಕಾರ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಸರ್ಕಾರ ಸೂಚನೆ ನೀಡಿದೆ.
ದಾವಣಗೆರೆ-ಹರಿಹರ, ಹೊನ್ನಾಳಿ ನ್ಯಾಮತಿ
ರಾಯಚೂರು: ದೇವದುರ್ಗ, ರಾಯಚೂರು, ಲಿಂಗಸಗೂರು
ಬೆಳಗಾವಿ: ಅಥಣಿ, ಗೋಕಾಕ್, ಚಿಕ್ಕೋಡಿ, ಬೈಲ್ ಹೊಂಗಲ್,  ಹುಕ್ಕೇರಿ, ಖನಾಪುರ್, ರಾಮದರ್ಗ, ಸವದತ್ತಿ, ಕಿತ್ತೂರು, ನಿಪ್ಪಾಣಿ ಕಾಗವಾಡ, ರಾಯಭಾಗ, ಮೂಡಲಗಿ
ಬಾಗಲಕೋಟೆ- ಬಾದಾಮಿ, ಬಾಗಲಕೋಟೆ,ಗುಳೆದಗುಡ್ಡ,ಬೀಳಗಿ, ಹುನಗುಂದ, ಇಳಕಲ್ ,ಜಮಖಂಡಿ ಮುಧೋಳ್ ರಬಕವಿ- ಬನಹಟ್ಟಿ
ಗದಗ- ನರಗುಂದ, ರೋಣ
ಹಾವೇರಿ- ಬ್ಯಾಡಗಿ, ಹಾವೇರಿ, ರಾಣೆಬೆನ್ನೂರು, ಸವಣೂರು, ಶಿಗ್ಗಾವಿ, ಹಿರೆಕೇರೂರು, ಹಾನಗಲ್.ರಟ್ಟಿಹಳ್ಳಿ
ಧಾರವಾಡ: ಕಲಘಟಗಿ, ಧಾರವಾಡ, ಕುಂದಗೋಳ, ನವಲಗುಂದ ಅಳ್ನಾವರ್ 
ಶಿವಮೊಗ್ಗ: ಸಾಗರ, ಶಿವಮೊಗ್ಗ, ಶಿಕಾರಿಪುರ, ಸೊರಬ 
ಹಾಸನ - ಸಕಲೇಶಪುರ
ಕೊಡಗು - ಮಡಿಕೇರಿ
ಉತ್ತರ ಕನ್ನಡ- ಅಂಕೋಲ ಹಳಿಯಾಳ, ಸಿದ್ದಾಪುರ, ಶಿರಸಿ, ಕಾರವಾರ, ಕುಮಟ, ಯಲ್ಲಾಪುರ. 
ಚಿಕ್ಕಮಗಳೂರು: - ಎನ್ ಆರ್. ಪುರ
ಯಾದಗಿರಿ- ಶಹಾಪುರ, ಶೊರಾಪುರ, ವಡಗೇರಾ, ಹುಣಸಗಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments