Webdunia - Bharat's app for daily news and videos

Install App

ಮಳೆಯ ಆರ್ಭಟ ಶಾಲಾ ಶಿಕ್ಷಕಿಯ ಅವಾಂತರ ..!!!!

Webdunia
ಗುರುವಾರ, 28 ಜುಲೈ 2022 (16:24 IST)
ಶಾಲಾ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗಳು ಹಾಕಿದ್ದ ಪ್ಲಾಸ್ಟಿಕ್ ಕುರ್ಚಿಗಳ ಮೇಲೆ ನಡೆಯುತ್ತಾ ಮಳೆ ನೀರನ್ನು ದಾಟಿ ಶಾಲೆಗೆ ತೆರಳುತ್ತಿರುವ ವಿಡಿಯೋ ವೈರಲ್ ಆಗಿದೆ.
ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಮಳೆ ಜೋರಾಗಿದೆ. ಶಾಲೆಯ ಸುತ್ತ ಮಳೆ ನೀರು ತುಂಬಿದ್ದರಿಂದ ಶಾಲೆಯೊಳಗೆ ಹೋಗಬೇಕಾದರೆ ಮೊಣಕಾಲಿನವರೆಗೂ ಒದ್ದೆಯಾಗುತ್ತಿತ್ತು.
 
ಶಾಲಾ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗಳು ಹಾಕಿದ್ದ ಪ್ಲಾಸ್ಟಿಕ್ ಕುರ್ಚಿಗಳ ಮೇಲೆ ನಡೆಯುತ್ತಾ ಮಳೆ ನೀರನ್ನು ದಾಟಿ ಶಾಲೆಗೆ ತೆರಳುತ್ತಿರುವ ವಿಡಿಯೋ ವೈರಲ್ ಆಗಿದೆ. ವಿದ್ಯಾರ್ಥಿಗಳನ್ನು ತನ್ನ ಕೆಲಸಕ್ಕೆ ಬಳಕೆ ಮಾಡಿಕೊಂಡ ಅವರನ್ನು ಅಮಾನತು ಮಾಡಲಾಗಿದೆ.
 
ಮಳೆಗೆ ಶಾಲಾ ಆವರಣ ಜಲಾವೃತವಾಗಿತ್ತು. ಆ ವೇಳೆ ಈ ಘಟನೆ ನಡೆದಿದ್ದು, ಬೇರೊಬ್ಬ ಶಿಕ್ಷಕರು ಅದನ್ನು ವಿಡಿಯೋ ಮಾಡಿಕೊಂಡಿದ್ದರು. ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಲಾಗಿದ್ದು, ಆ ವಿಡಿಯೋವೇ ಆ ಶಿಕ್ಷಕಿಗೆ ತಿರುಗುಬಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments