Select Your Language

Notifications

webdunia
webdunia
webdunia
webdunia

ಒಂದೆಡೆ ಪ್ರವಾಹ; ಮತ್ತೊಂದೆಡೆ ಸ್ಮಾರ್ಟ್ ಸಿಟಿಗೆ ಚಾಲನೆ ನೀಡಿದ ಕೇಂದ್ರ ಸಚಿವ

ಒಂದೆಡೆ ಪ್ರವಾಹ; ಮತ್ತೊಂದೆಡೆ ಸ್ಮಾರ್ಟ್ ಸಿಟಿಗೆ ಚಾಲನೆ ನೀಡಿದ ಕೇಂದ್ರ ಸಚಿವ
ಬೆಳಗಾವಿ , ಭಾನುವಾರ, 11 ಆಗಸ್ಟ್ 2019 (16:31 IST)
ಪ್ರವಾಹ ಪರಿಸ್ಥಿತಿಯಲ್ಲಿ ಕುಂದಾನಗರಿ ಮುಳುಗಿದ್ದರೆ, ಇನ್ನೊಂದೆಡೆ ಬೆಳಗಾವಿಯ ಉತ್ತರದಲ್ಲಿ ಸ್ಮಾರ್ಟ ಸಿಟಿ ಕಾಮಗಾರಿಗೆ ಕೇಂದ್ರ ಸಚಿವ ಸುರೇಶ ಅಂಗಡಿ ಚಾಲನೆ ನೀಡಿದ್ದಾರೆ.

ಬೆಳಗಾವಿ ಉತ್ತರದಲ್ಲಿ ಮಾಡಲಾಗುತ್ತಿರುವ ಸ್ಮಾರ್ಟ ಸಿಟಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್‌ಗೆ ಹೈಟೆಕ್ ಅಂಬ್ಯುಲೆನ್ಸ್ ವಿತರಿಸಲಾಯಿತು.

ಇದರಲ್ಲಿ ಲೈಫ್ ಸೇವಿಂಗ್ ಇಕ್ವಿ ಪಮೆಂಟ್ಸ್, ಡೆಫಿಬ್ರಿಲೇಟರ್, ಮಲ್ಟಿ ಪ್ಯಾರಾ ಮಾನಿಟರ್, ಐಸಿಯು ವೆಂಟಿಲೇಟರ್ಸ್, ಫ್ಲಾಂಟ್ ಪ್ಯಾನಲ್ ಡಿಟೆಕ್ಟರ್  ಸೌಲಭ್ಯವಿದೆ.

ಕೇಂದ್ರ ಸಚಿವ ಸುರೇಶ ಅಂಗಡಿ,  ಬೀಮ್ಸ್ ಅಭಿವೃದ್ಧಿ ಮಾಡಲಾಗುತ್ತಿದೆ. ಅಧಿಕಾರಿಗಳು ಅದರ ಸದುಪಯೋಗ ಪಡಿದುಕೊಂಡು ಒಳ್ಳೆಯ ಸೇವೆ ನೀಡಲು ಅಣಿಯಾಗಬೇಕೆಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ಯಾಕೆ?