Webdunia - Bharat's app for daily news and videos

Install App

ಒಂದೆಡೆ ಪ್ರವಾಹ; ಮತ್ತೊಂದೆಡೆ ಸ್ಮಾರ್ಟ್ ಸಿಟಿಗೆ ಚಾಲನೆ ನೀಡಿದ ಕೇಂದ್ರ ಸಚಿವ

Webdunia
ಭಾನುವಾರ, 11 ಆಗಸ್ಟ್ 2019 (16:31 IST)
ಪ್ರವಾಹ ಪರಿಸ್ಥಿತಿಯಲ್ಲಿ ಕುಂದಾನಗರಿ ಮುಳುಗಿದ್ದರೆ, ಇನ್ನೊಂದೆಡೆ ಬೆಳಗಾವಿಯ ಉತ್ತರದಲ್ಲಿ ಸ್ಮಾರ್ಟ ಸಿಟಿ ಕಾಮಗಾರಿಗೆ ಕೇಂದ್ರ ಸಚಿವ ಸುರೇಶ ಅಂಗಡಿ ಚಾಲನೆ ನೀಡಿದ್ದಾರೆ.

ಬೆಳಗಾವಿ ಉತ್ತರದಲ್ಲಿ ಮಾಡಲಾಗುತ್ತಿರುವ ಸ್ಮಾರ್ಟ ಸಿಟಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಟ್ರಾಮಾ ಸೆಂಟರ್‌ಗೆ ಹೈಟೆಕ್ ಅಂಬ್ಯುಲೆನ್ಸ್ ವಿತರಿಸಲಾಯಿತು.

ಇದರಲ್ಲಿ ಲೈಫ್ ಸೇವಿಂಗ್ ಇಕ್ವಿ ಪಮೆಂಟ್ಸ್, ಡೆಫಿಬ್ರಿಲೇಟರ್, ಮಲ್ಟಿ ಪ್ಯಾರಾ ಮಾನಿಟರ್, ಐಸಿಯು ವೆಂಟಿಲೇಟರ್ಸ್, ಫ್ಲಾಂಟ್ ಪ್ಯಾನಲ್ ಡಿಟೆಕ್ಟರ್  ಸೌಲಭ್ಯವಿದೆ.

ಕೇಂದ್ರ ಸಚಿವ ಸುರೇಶ ಅಂಗಡಿ,  ಬೀಮ್ಸ್ ಅಭಿವೃದ್ಧಿ ಮಾಡಲಾಗುತ್ತಿದೆ. ಅಧಿಕಾರಿಗಳು ಅದರ ಸದುಪಯೋಗ ಪಡಿದುಕೊಂಡು ಒಳ್ಳೆಯ ಸೇವೆ ನೀಡಲು ಅಣಿಯಾಗಬೇಕೆಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments