Webdunia - Bharat's app for daily news and videos

Install App

ಮುಧೋಳ ತಾಲೂಕಿನ ಕೆಲ ಗ್ರಾಮಗಳಲ್ಲಿ ಪ್ರವಾಹ ಭೀತಿ

Webdunia
ಮಂಗಳವಾರ, 16 ಆಗಸ್ಟ್ 2022 (19:46 IST)
ಬಾಗಲಕೋಟೆಯ ಮುಧೋಳ ತಾಲೂಕಿನ ಕೆಲ ಗ್ರಾಮಗಳು ಪ್ರವಾಹದ ಭೀತಿಯನ್ನು ಎದುರಿಸುತ್ತಿದೆ. ಸೋರಗಾಂವ-ಜಾಲಿಬೇಲಿ ಸೇತುವೆ, ಮುಧೋಳ-ಯಾದವಾಡ ಸೇತುವೆ, ಮಾಚಕನೂರು ಸೇತುವೆ ಮುಳುಗಡೆಯಾಗಿದೆ. ನದಿ ಪಾತ್ರದ ಹೊಲದಲ್ಲಿನ ರೈತ ಮನೆಗಳು ಜಲಾವೃತವಾಗಿದೆ. ಮನೆ ತೊರೆದು ಸುರಕ್ಷಿತ ಸ್ಥಳದತ್ತ ರೈತರು ಮುಖ ಮಾಡಿದ್ದಾರೆ. ಜಾಲಿಬೇರಿ- ಸೋರಗಾಂವ ಹೊಲದಲ್ಲಿ ವಾಸವಿದ್ದ ರೈತರ ಮನೆಗಳು ಜಲಾವೃತವಾಗಿದ್ದು, ಹೆಸರು, ಸೋಯಾಬಿನ್​​​​, ಮೆಕ್ಕೆಜೋಳ, ಕಬ್ಬು ಬೆಳೆಗಳು ಜಲಾವೃತವಾಗಿದೆ. ನದಿ ತೀರದ ರೈತ ಕುಟುಂಬಗಳಲ್ಲಿ ಪ್ರವಾಹದ ಆತಂಕ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments