Webdunia - Bharat's app for daily news and videos

Install App

ಹುಲಿಗೆಮ್ಮ ದೇವಸ್ಥಾನಕ್ಕೆ ಪ್ರವಾಹ ಭೀತಿ

Webdunia
ಗುರುವಾರ, 11 ಆಗಸ್ಟ್ 2022 (18:49 IST)
ತುಂಗಭದ್ರಾ ಜಲಾಶಯದಿಂದ 1 ಲಕ್ಷ 70 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆಯಾದ ಹಿನ್ನಲೆ, ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದಲ್ಲಿರುವ ಹುಲಿಗೆಮ್ಮ ದೇವಸ್ಥಾನಕ್ಕೆ ಪ್ರವಾಹದ ಭೀತಿ ಎದುರಾಗಿದೆ. ತುಂಗಭದ್ರಾ ನದಿಯ ಪಕ್ಕದಲ್ಲಿರುವ ಹುಲಿಗೆಮ್ಮ ದೇವಸ್ಥಾನದ ಪಾದಗಟ್ಟೆಗೆ ನೀರು ತಲುಪಿದ್ದು, ಭಕ್ತರು ಅಪಾಯ ಲೆಕ್ಕಿಸದೆ ನದಿಯಲ್ಲಿ ಸ್ನಾನ ಮಾಡುತ್ತಿದ್ದು,  ಪೊಲೀಸ್ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿಯವರು ಭಕ್ತರನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಯಾಮಾರಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ, ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆಯಾದ ಹಿನ್ನಲೆ, ತಲೆ ಮುಡಿ ಕೊಡುವ ಕೊಠಡಿಗೆ ನೀರು ನುಗ್ಗಿ ಜಲಾವೃತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments