Webdunia - Bharat's app for daily news and videos

Install App

ಪ್ರವಾಹದಿಂದಾದ ಹಾನಿ: ಕೇಂದ್ರಕ್ಕೆ ನೆರವಿಗೆ ಮೊರೆ

Webdunia
ಶುಕ್ರವಾರ, 5 ಅಕ್ಟೋಬರ್ 2018 (19:56 IST)
ಮಲೆನಾಡು, ಕೊಡಗು ಸೇರಿದಂತೆ ಇತರ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾದ ಪ್ರವಾಹಕ್ಕೆ ಅಪಾರ ಹಾನಿ ಸಂಭವಿಸಿದೆ. ವಿವಿಧೆಡೆ ಪರಿಹಾರ ಕಾಮಗಾರಿ ಕೈಗೊಳ್ಳಲು ಅಗತ್ಯ ನೆರವು ನೀಡುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ.

ಕೊಡಗು ಹಾಗೂ ಮಲೆನಾಡು ಭಾಗದಲ್ಲಿ ಸುರಿದ ಅಪಾರ ಮಳೆಗೆ 3400 ಕೋಟಿಗೂ ಅಧಿಕ ನಷ್ಟವಾಗಿದೆ. ಜನಜೀವನ ಅಸ್ತವ್ಯವಸ್ತವಾಗಿದೆ. ಹೀಗಾಗಿ ಪರಿಹಾರ ಕಾಮಗಾರಿ ಕೈಗೊಳ್ಳಲು ಅಗತ್ಯ ನೆರವು ನೀಡುವಂತೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಚಿವ ಹೆಚ್.ಡಿ.ರೇವಣ್ಣ ಮತ್ತಿತರರು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಕೊಡಗಿನ ವಾಸ್ತವ ಸ್ಥಿತಿಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿದೆ. ಕೆಲವೆಡೆ ಬರ ಪರಿಸ್ಥಿತಿ ಇರುವುದನ್ನು ಕೇಂದ್ರದ ಗಮನಕ್ಕೆ ತರಲಾಗಿದೆ. ತುರ್ತು ನೆರವು ನೀಡುವಂತೆ ಕೋರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments