Webdunia - Bharat's app for daily news and videos

Install App

ಸಿದ್ದರಾಮಯ್ಯ ರನ್ನು ಜನರು ಹೀನಾಯವಾಗಿ ಸೋಲಿಸಿದ ಕಾರಣ ಕೊಡಗಿನಲ್ಲಿ ಜಲಪ್ರಳಯವಾಗಿದೆ- ನಿರಂಜನಾನಂದಪುರಿ ಸ್ವಾಮೀಜಿ

Webdunia
ಶನಿವಾರ, 9 ಫೆಬ್ರವರಿ 2019 (10:45 IST)
ಮೈಸೂರು : ಈ ರಾಜ್ಯದ ಏಳಿಗೆಗಾಗಿ ದುಡಿದ ಒಬ್ಬ ನಾಯಕನನ್ನು ಜನರು ಹೀನಾಯವಾಗಿ ಸೋಲಿಸಿದ ಕಾರಣ ಕೊಡಗಿನಲ್ಲಿ ಜಲಪ್ರಳಯವಾಗಿದೆ ಮೈಸೂರಿನಲ್ಲಿ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ.


ಮೈಸೂರಿನಲ್ಲಿ ಕನಕ ಭವನ ಉದ್ಘಾಟನೆಯ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ,’ ಹಾಲುಮತ ಸಮಾಜದ ನಾಯಕರು ಸಮಾಜದ ಅಭಿವೃದ್ಧಿ, ಏಳಿಗೆಗಾಗಿ ದುಡಿದರು. ಅವರಿಗೆ ಅನ್ಯಾಯವಾದ ಸಂದರ್ಭದಲ್ಲಿ ಪ್ರಕೃತಿ ಮುನಿಸಿಕೊಂಡು ತನ್ನ ಅರ್ಭಟ ಪ್ರದರ್ಶಿಸಿದೆ. ಆದ ಕಾರಣ ಕೊಡಗಿನಲ್ಲಿ ಜಲಪ್ರಳಯವಾಗಿದೆ. ಹೀಗಾಗಿ ಸಿದ್ದರಾಮಯ್ಯ ಸೇರಿ ನಮ್ಮ ಸಮಾಜದ ಯಾವುದೇ ನಾಯಕರ ಬಗ್ಗೆ ಹೀನಾಯವಾಗಿ ಮಾತನಾಡಬಾರದು ಎಂದು ಹೇಳಿದ್ದಾರೆ.


ಸಿದ್ದರಾಮಯ್ಯರ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಸಮ್ಮಿಶ್ರ ಸರ್ಕಾರ ಸಿದ್ದರಾಮಯ್ಯರ ಕೈಯಲ್ಲಿದೆ. ಅವರು ಮನಸ್ಸು ಮಾಡಿದರೆ ಏನು ಬೇಕಾದರು ಮಾಡಬಹುದು. ರಾಜಕೀಯದಲ್ಲಿ ಸಾಕಷ್ಟು ನಾಯಕರು ಹುಟ್ಟುತ್ತಾರೆ, ಮರಿನಾಯಕರು ಹುಟ್ಟುತ್ತಾರೆ. ಆದರೆ ಸಿದ್ದರಾಮಯ್ಯರಂತ ನಾಯಕರು ಹುಟ್ಟುವುದಿಲ್ಲ ಎಂದು ಹಾಡಿ ಹೊಗಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

ಮುಂದಿನ ಸುದ್ದಿ
Show comments