Select Your Language

Notifications

webdunia
webdunia
webdunia
webdunia

ತಮಿಳುನಾಡಿನಲ್ಲಿ ಪ್ರವಾಹ, ಉನ್ನತ ಸಭೆ ಕರೆದ ಪ್ರಧಾನಿ ಮೋದಿ

ತಮಿಳುನಾಡಿನಲ್ಲಿ ಪ್ರವಾಹ, ಉನ್ನತ ಸಭೆ ಕರೆದ ಪ್ರಧಾನಿ ಮೋದಿ
dehali , ಸೋಮವಾರ, 25 ಡಿಸೆಂಬರ್ 2023 (19:48 IST)
ತಮಿಳುನಾಡಿನಲ್ಲಿ ಭಾರೀ ಮಳೆಗೆ ಹಲವು ಮನೆಗಳು ಕುಸಿದಿದ್ದು, ಕೆಲವು ಪ್ರದೇಶಗಳು ಜಲಾವೃತಗೊಂಡಿವೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಪ್ರವಾಹದ ತೀವ್ರತೆ ಹೆಚ್ಚಾಗಿದೆ.ಇಂತಹ ಸನ್ನಿವೇಶಗಳ ನಡುವೆ ಕೇಂದ್ರ  ಸರ್ಕಾರ ಜನರಿಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಧೈರ್ಯ ಹೇಳುವುದರ ಜೊತೆಗೆ ಅಗತ್ಯ ನೆರವನ್ನು ಕಲ್ಪಿಸಲಾಗುವುದು ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

6 ತಿಂಗಳಲ್ಲಿ ಕಾಂಗ್ರೆಸ್ ಸರಕಾರ ಡಮಾರ್- ಮುರುಗೇಶ್ ನಿರಾಣಿ