Webdunia - Bharat's app for daily news and videos

Install App

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫ್ಲಡ್ಸ್ ಲೈಟ್ಸ್ ಟವರ್ ಉದ್ಘಾಟನಾ ಕಾರ್ಯಕ್ರಮ

Webdunia
ಗುರುವಾರ, 9 ಸೆಪ್ಟಂಬರ್ 2021 (20:58 IST)
ಫ್ಲಡ್ಸ್ ಲೈಟ್ಸ್ ಟವರ್ ಸಿಎಂ ಬೊಮ್ಮಾಯಿ ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಸಚಿವರಾದ ಮುನಿರತ್ನ,ನಾರಾಯಣ ಗೌಡ, ರಾಜ್ಯ ಬಿಜೆಪಿ ಉಪಾಧ್ಯಕ್ಷ  ವಿಜಯೇಂದ್ರ ,ಕೆ ಎಸ್ ಸಿ ಎ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ಸಂತೋಷ್ ಮೆನನ್, ಜಂಟಿ ಕಾರ್ಯದರ್ಶಿ ಶಾವೀರ್ ತಾರಾಪುರ್, ಉಪಾಧ್ಯಕ್ಷ ಜೆ ಅಭಿರಾಮ್  ಖಜಾಂಚಿ ವಿನಯ್ ಮೃತ್ಯುಂಜಯ ಭಾಗಿಯಾಗಿದ್ರು.ಎಲ್.ಇ.ಡಿ ಫ್ಲಡ್ ಲೈಟ್ಸ್ ಮೊದಲ ಬಾರಿಗೆ ಬಳಕೆಯಾಗಿದ್ದು,ಗ್ಯಾಲ್ ವೆನೈಸ್ಡ್  ಮಸ್ಟ್ ಫ್ಲಡ್ ಫ್ಲಡ್ ಲೈಟ್ಸ್ ಜೊತೆಗೆ  ಎಲ್.ಈ.ಡಿ ಫ್ಲಡ್ ಲೈಟ್ಸ್ ಬಳಕೆಮಾಡಲಾಗಿದೆ.ಎಲ್.ಈ.ಡಿ ಫ್ಲಡ್ ಲೈಟ್ಸ್ ಬೆಳಕಿನ ಅಭಾವ ಕಂಡು ಬಂದಾಗ ಮಾತ್ರ ಬಳಕೆ ಮಾಡಬಹುದು.ಹೊಸ ಲೈಟ್ಸ್ ನಿಂದ ಆಟಗಾರರಿಗೆ , ತೀರ್ಪುಗಾರಿಗೆ ಮತ್ತು ವೀಕ್ಷಕರಿಗೆ ಅನುಕೂಲವಾಗಲಿದೆ.4.8 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಲೈಟ್ ಟವರ್ 
6 ತಿಂಗಳಲ್ಲಿ ನಿರ್ಮಾಣವಾಗಿದೆ. ಕೋವಿಡ್ ನಂತರ ಮೊದಲ ಬಾರಿಗೆ ಕೆ.ಎಸ್.ಸಿ.ಎ ನಲ್ಲಿ ನೆಡೆಯುತ್ತಿರುವ ಅದ್ದೂರಿ ಕಾರ್ಯಕ್ರಮವಾಗಿದ್ದು,ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಉತ್ಕೃಷ್ಟ ಬೆಳಕಿನ ವ್ಯವಸ್ಥೆ  ಫ್ಲಡ್ ಲೈಟ್ಸ್ ಕಲ್ಪಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments