Webdunia - Bharat's app for daily news and videos

Install App

ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ನೆರೆ ಸಂತ್ರಸ್ತರು

Webdunia
ಭಾನುವಾರ, 6 ಅಕ್ಟೋಬರ್ 2019 (10:53 IST)
ಬೆಳಗಾವಿ : ರಾಜ್ಯದಲ್ಲಿ ಮಳೆ ಮಹಾರಾಷ್ಟ್ರದಿಂದ ನೀರು ಹರಿಸಿದ ಹಿನ್ನಲೆ ಉತ್ತರ ಕರ್ನಾಟಕ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾದರೂ ಈವರೆಗೆ ಉತ್ತರ ಕರ್ನಾಟಕದತ್ತ ತಲೆ ಹಾಕದ ಕಂದಾಯ ಸಚಿವ ಆರ್.ಅಶೋಕ್ ವಿರುದ್ದ ನೆರೆ ಸಂತ್ರಸ್ತರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಅಧಿಕಾರ ಸ್ವೀಕರಿಸಿ ಒಂದೂವರೆ ತಿಂಗಳಾದ್ರೂ ಭೇಟಿ ನೀಡಿಲ್ಲ.  ಸಿಎಂ ಯಡಿಯೂರಪ್ಪರಿಂದ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಆದರೆ ಆರ್.ಅಶೋಕ್ ಈವರೆಗೂ ಭೇಟಿ ನೀಡಿಲ್ಲ. ಅಲ್ಲದೇ  ಸಿಎಂ ಸಭೆಗೂ ಗೈರಾಗಿದ್ದರು ಎಂದು ಸಚಿವ ಆರ್.ಅಶೋಕ್ ವಿರುದ್ದ ನೆರೆ ಸಂತ್ರಸ್ತರು ಕಿಡಿಕಾರಿದ್ದಾರೆ.


ಅಲ್ಲದೇ  ನೆರೆಯಿಂದ ಮನೆ, ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದರು, ಈ ಬಗ್ಗೆ  ಪರಿಶೀಲಿನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕಿದ್ದ ಸಚಿವ ಆರ್.ಅಶೋಕ್, ಕಂದಾಯ ಸಚಿವರಾಗಿ ಜವಬ್ದಾರಿ ವಹಿಸಿಕೊಳ್ಳಬೇಕಿತ್ತು. ಆದರೆ ಈವರೆಗೆ ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಿಲ್ಲ  ಎಂದು ಬೆಂಗಳೂರಿಗೆ ಮಾತ್ರ ಸೀಮಿತವಾಗಿರುವ ಸಚಿವ ಆರ್.ಅಶೋಕ್ ವಿರುದ್ದ ನೆರೆ ಸಂತ್ರಸ್ತರ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments