ಕಂದಾಯ ಸಚಿವ ಆರ್.ಅಶೋಕ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ನೆರೆ ಸಂತ್ರಸ್ತರು

Webdunia
ಭಾನುವಾರ, 6 ಅಕ್ಟೋಬರ್ 2019 (10:53 IST)
ಬೆಳಗಾವಿ : ರಾಜ್ಯದಲ್ಲಿ ಮಳೆ ಮಹಾರಾಷ್ಟ್ರದಿಂದ ನೀರು ಹರಿಸಿದ ಹಿನ್ನಲೆ ಉತ್ತರ ಕರ್ನಾಟಕ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾದರೂ ಈವರೆಗೆ ಉತ್ತರ ಕರ್ನಾಟಕದತ್ತ ತಲೆ ಹಾಕದ ಕಂದಾಯ ಸಚಿವ ಆರ್.ಅಶೋಕ್ ವಿರುದ್ದ ನೆರೆ ಸಂತ್ರಸ್ತರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.




ಅಧಿಕಾರ ಸ್ವೀಕರಿಸಿ ಒಂದೂವರೆ ತಿಂಗಳಾದ್ರೂ ಭೇಟಿ ನೀಡಿಲ್ಲ.  ಸಿಎಂ ಯಡಿಯೂರಪ್ಪರಿಂದ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ಆದರೆ ಆರ್.ಅಶೋಕ್ ಈವರೆಗೂ ಭೇಟಿ ನೀಡಿಲ್ಲ. ಅಲ್ಲದೇ  ಸಿಎಂ ಸಭೆಗೂ ಗೈರಾಗಿದ್ದರು ಎಂದು ಸಚಿವ ಆರ್.ಅಶೋಕ್ ವಿರುದ್ದ ನೆರೆ ಸಂತ್ರಸ್ತರು ಕಿಡಿಕಾರಿದ್ದಾರೆ.


ಅಲ್ಲದೇ  ನೆರೆಯಿಂದ ಮನೆ, ಬೆಳೆ ಕಳೆದುಕೊಂಡು ರೈತರು ಕಂಗಾಲಾಗಿದ್ದರು, ಈ ಬಗ್ಗೆ  ಪರಿಶೀಲಿನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕಿದ್ದ ಸಚಿವ ಆರ್.ಅಶೋಕ್, ಕಂದಾಯ ಸಚಿವರಾಗಿ ಜವಬ್ದಾರಿ ವಹಿಸಿಕೊಳ್ಳಬೇಕಿತ್ತು. ಆದರೆ ಈವರೆಗೆ ನೆರೆಪೀಡಿತ ಪ್ರದೇಶಕ್ಕೆ ಭೇಟಿ ನೀಡಿಲ್ಲ  ಎಂದು ಬೆಂಗಳೂರಿಗೆ ಮಾತ್ರ ಸೀಮಿತವಾಗಿರುವ ಸಚಿವ ಆರ್.ಅಶೋಕ್ ವಿರುದ್ದ ನೆರೆ ಸಂತ್ರಸ್ತರ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments