Select Your Language

Notifications

webdunia
webdunia
webdunia
webdunia

ಲಾಲ್ ಬಾಗ್ ನಲ್ಲಿ ಫಲ ಪುಷ್ಪ ಪ್ರದರ್ಶನ ಪ್ರಾರಂಭ

Crime
ಶುಕ್ರವಾರ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ರಾಜಕೀಯ ನಾಯಕರ ಕಾರ್ಯಕ್ರಮಗಳು, ಅಲ್ಲದೇ ರಾಜಕೀಯ ಪಕ್ಷಗಳ ಬೆಳವಣಿಗೆಗಳು ಏನೇನಿವೆ ಎಂಬುದನ್ನು ಇಲ್ಲಿ ಪರಿಶೀಲಿಸಿ.
ಕರ್ನಾಟಕ ತೋಟಗಾರಿಕೆ ಮತ್ತು ಮೈಸೂರು ಉದ್ಯಾನ ಕಲಾಸಂಘ ಆಯೋಜಿಸಿರುವ '75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿಶೇಷ-ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಮತ್ತು ಡಾ.ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ, ಸ್ಥಳ: ಗಾಜಿನ ಮನೆ ಲಾಲ್ ಬಾಗ್, ಬೆಂಗಳೂರು.
 
ಕೈಮಗ್ಗ ಮತ್ತು ಜವಳಿ ಇಲಾಖೆ ಆಯೋಜಿಸಿರುವ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ಉದ್ಘಾಟನೆ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಬೆಂಗಳೂರು.
 
ಮಧ್ಯಾಹ್ನ 12: 'ಹರ್ ಘರ್ ತಿರಂಗಾ' ವಿಡಿಯೋ ಸಂವಾದ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.
 
ಮಧ್ಯಾಹ್ನ 01: ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.
 
ಮಧ್ಯಾಹ್ನ 2.15: ವೇದಾಂತ ರಿಸೋರ್ಸ್ ಲಿಮಿಟೆಟ್ ಸಂಸ್ಥಾಪಕ ಅಧ್ಯಕ್ಷ ಅನಿಲ್ ಅಗರವಾಲ್ ಜತೆ ಸಭೆ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.
 
ಮಧ್ಯಾಹ್ನ 3.30: ಯೋಜನಾ ಇಲಾಖೆ ವತಿಯಿಂದ ರಾಜ್ಯಮಟ್ಟದ ಪ್ರಥಮ 'ದಿಶಾ' ಸಮಿತಿ ಸಭೆ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.
 
ಸಂಜೆ 04.30: ಸ್ವಾತಂತ್ರ್ಯ ದಿನಾಚರಣೆ -2022 ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.

Share this Story:

Follow Webdunia kannada

ಮುಂದಿನ ಸುದ್ದಿ

ದ್ವಿಚಕ್ರ ವಾಹನ ಹಿಂಬದಿ ಸವಾರ ನಿಯಮ ರದ್ದು!