Webdunia - Bharat's app for daily news and videos

Install App

ಲಾಲ್ ಬಾಗ್ ನಲ್ಲಿ ಫಲ ಪುಷ್ಪ ಪ್ರದರ್ಶನ ಪ್ರಾರಂಭ

Webdunia
ಶುಕ್ರವಾರ, 5 ಆಗಸ್ಟ್ 2022 (14:15 IST)
ಶುಕ್ರವಾರ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖ ರಾಜಕೀಯ ನಾಯಕರ ಕಾರ್ಯಕ್ರಮಗಳು, ಅಲ್ಲದೇ ರಾಜಕೀಯ ಪಕ್ಷಗಳ ಬೆಳವಣಿಗೆಗಳು ಏನೇನಿವೆ ಎಂಬುದನ್ನು ಇಲ್ಲಿ ಪರಿಶೀಲಿಸಿ.
ಕರ್ನಾಟಕ ತೋಟಗಾರಿಕೆ ಮತ್ತು ಮೈಸೂರು ಉದ್ಯಾನ ಕಲಾಸಂಘ ಆಯೋಜಿಸಿರುವ '75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ವಿಶೇಷ-ಕರ್ನಾಟಕ ರತ್ನ ಡಾ. ರಾಜ್ ಕುಮಾರ್ ಮತ್ತು ಡಾ.ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ, ಸ್ಥಳ: ಗಾಜಿನ ಮನೆ ಲಾಲ್ ಬಾಗ್, ಬೆಂಗಳೂರು.
 
ಕೈಮಗ್ಗ ಮತ್ತು ಜವಳಿ ಇಲಾಖೆ ಆಯೋಜಿಸಿರುವ 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ಉದ್ಘಾಟನೆ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಬೆಂಗಳೂರು.
 
ಮಧ್ಯಾಹ್ನ 12: 'ಹರ್ ಘರ್ ತಿರಂಗಾ' ವಿಡಿಯೋ ಸಂವಾದ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.
 
ಮಧ್ಯಾಹ್ನ 01: ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ ಸಭೆ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.
 
ಮಧ್ಯಾಹ್ನ 2.15: ವೇದಾಂತ ರಿಸೋರ್ಸ್ ಲಿಮಿಟೆಟ್ ಸಂಸ್ಥಾಪಕ ಅಧ್ಯಕ್ಷ ಅನಿಲ್ ಅಗರವಾಲ್ ಜತೆ ಸಭೆ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.
 
ಮಧ್ಯಾಹ್ನ 3.30: ಯೋಜನಾ ಇಲಾಖೆ ವತಿಯಿಂದ ರಾಜ್ಯಮಟ್ಟದ ಪ್ರಥಮ 'ದಿಶಾ' ಸಮಿತಿ ಸಭೆ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.
 
ಸಂಜೆ 04.30: ಸ್ವಾತಂತ್ರ್ಯ ದಿನಾಚರಣೆ -2022 ಆಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಹತ್ತುವಾಗ ಬಿದ್ದುಹೋಗುವಂತಿದ್ದ ವೃದ್ಧರನ್ನು ದೇವರ ಹಾಗೇ ಕಾಪಾಡಿದ ಕ್ಲೀನರ್‌, Video

ಬಿಜೆಪಿ ಬಳ್ಳಾರಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ಛಲವಾದಿ ನಾರಾಯಣಸ್ವಾಮಿ

ಮುಂದಿನ ಚುನಾವಣೆಗೆ ನಾಗೇಂದ್ರ ನನ್ನ ವಿರುದ್ಧ ಸ್ಪರ್ಧಿಸಲಿ: ಶ್ರೀರಾಮುಲು ಸವಾಲು

ಆರ್‌ಎಸ್‌ಎಸ್‌ ವಿರುದ್ಧ ಅವಹೇಳನ, ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಬಿಗ್‌ ರಿಲೀಫ್‌

ನೇಪಾಳದ ಜಲಪ್ರಳಯದಲ್ಲಿ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 2,400ಕ್ಕೂ ಹೆಚ್ಚು ಮಂದಿ ಕಣ್ಮರೆ

ಮುಂದಿನ ಸುದ್ದಿ
Show comments