Webdunia - Bharat's app for daily news and videos

Install App

ಹಣ್ಣು ,ತರಕಾರಿ ಬೆಲೆಯಲ್ಲಿ ಏರಿಳಿತ..!

Webdunia
ಭಾನುವಾರ, 26 ಮಾರ್ಚ್ 2023 (21:02 IST)
ಪ್ರಸುತ್ತ ಮಾರುಕಟ್ಟೆಯಲ್ಲಿ ಸೇಬು 100 ರಿಂದ 200 ರೂ, ಕಿತ್ತಳೆ 60 - 100ರೂ , ದಾಳಿಂಬೆ 100 ರಿಂದ 150 ರೂ , ಸಪೋಟ 60- 80ರೂ, ಕಲ್ಲಂಗಡಿ 15 ರಿಂದ 20ರೂ,  ದ್ರಾಕ್ಷಿ 60 ರಿಂದ 100ರೂ ಇದೆ. ಕಳೆದ ಹಲವು ತಿಂಗಳಿಂದ ಕ್ಯಾರೆಟ್ ದರ ಕೆಜಿಗೆ 90-100 ರೂ. ಇದ್ದದ್ದು ಇದೀಗ ಕೆಜಿಗೆ 20-30 ರೂ.ಗೆ ಇಳಿಕೆಯಾಗಿದೆ. ಮೂಲಂಗಿ  30 ರೂ. ಬಜ್ಜಿ ಮೆಣಸು 40 ರೂ. ಸೌತೆಕಾಯಿ 30 ರೂ, ಬೀಟ್ ರೂಟ್ 25 ರೂ, ಹೀರೇಕಾಯಿ 60 ರೂ, ಟೊಮೆಟೊ 30 ರೂ, ಮೆಂತ್ಯ ಸೊಪ್ಪು 20 ರೂ, ದಂಟಿನ ಸೊಪ್ಪು 30 ರೂ, ಸಬ್ಬಕ್ಕಿ ಸೊಪ್ಪು 40ರೂ, ಬಾಳೆ ಎಲೆ ಒಂದಕ್ಕೆ 5 ರೂ, ಸಿಹಿ ಕುಂಬಳ 12 ರೂ, ಈರುಳ್ಳಿ 24 ರೂ, ಎಲೆ ಕೋಸು 16 ರೂ ಇದ್ದು  ಬೆಲೆಯಲ್ಲಿ  ಏರಿಳಿತ ಕಂಡುಬಂದಿದೆ. ಅಗತ್ಯ ವಸ್ತು ಬೆಲೆಗಳ ಜೊತೆಗೆ ಹಣ್ಣುಗಳ ಬೆಲೆ ಏರಿಕೆಯಾಗಿದ್ದು, ಗ್ರಾಹಕರು ಕಂಗಾಲಾಗಿದ್ದಾರೆ. ಜೇಬಿನ ತುಂಬಾ ಹಣ ತಗೊಂಡೂ ಹೋದ್ರೂ, ಜನರು ಹಣ್ಣುಗಳು ಮತ್ತು ತರಕಾರಿಗಳನ್ನ ಕೊಂಡುಕೊಳ್ಳುವುದೇ ಕಷ್ಟವಾಗಿದೆ .ಬಿಸಿಲಿನ ತಾಪಕ್ಕೆ ಮುಂದಿನ ದಿನಗಳಲ್ಲಿ ಹಣ್ಣು ಮತ್ತು ತರಕಾರಿಗಳ ದರ ಮತ್ತಷ್ಟು ಏರಿಕೆಯಾಗುವ ಸಾದ್ಯತೆ ಕೂಡ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments