ಅಡಿಕೆಗೆ ಕೊಳೆ ರೋಗ: ಬೆಳೆಗಾರರು ಕಂಗಾಲು

Webdunia
ಗುರುವಾರ, 6 ಸೆಪ್ಟಂಬರ್ 2018 (16:58 IST)
ರಾಜ್ಯದ ಕರಾವಳಿಯಲ್ಲಿ  ಈಚೆಗೆ ಸುರಿದ ಭಾರಿ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆ ರೋಗ ತಗುಲಿದೆ. ಅಡಿಕೆ ಬೆಳೆಗಾರರು ಕಂಗಾಲಾಗಿದ್ದು, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.

ಅಡಿಕೆ ಬೆಳೆಗೆ ಕೊಳೆ ರೋಗ ತಗುಲಿ ಅಂದಾಜು ಸುಮಾರು 100 ಕೋಟಿ ರೂ. ನಷ್ಟ ಆಗಿರ ಬಹುದೆಂದು ಅಂದಾಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಹಳ್ಳಿಗೆ ಹೋದರೂ ಕೊಳೆ ರೋಗ ಬಗ್ಗೆ ಚರ್ಚೆ ಆಗುತ್ತಿದೆ. ತೋಟದಲ್ಲಿ ಸಣ್ಣ ಅಡಿಕೆಗಳು ರಾಶಿ ಬಿದ್ದಿವೆ. ಮಳೆಯಿಂದ ಒದ್ದೆ ಆಗಿರುವ ಈ ಅಡಿಕೆಯನ್ನು  ಪರ್ಯಾಯವಾಗಿ ಬಳಸುವಂತಿಲ್ಲ. ಬಹುತೇಕ ಎಲ್ಲಾ ಅಡಿಕೆ ಬೆಳೆಗಾರರು ಈ ಬಾರಿ ಮೂರು ಇಲ್ಲವೇ ನಾಲ್ಕು ಬಾರಿ ಅಡಿಕೆ ಮರಕ್ಕೆ ಔಷಧ ಸಿಂಪಡಣೆ ಮಾಡಿದ್ದಾರೆ.

 ಆದರೆ ಮಳೆರಾಯನ ಅಬ್ಬರದ  ಎದುರು ಅಡಿಕೆ ಉದುರುವುದು  ನಿಂತಿಲ್ಲ. ಈಗ ಮಳೆ ನಿಂತಿದೆ. ತೋಟದಲ್ಲಿ ಅಡಿಕೆಯು  ನೆಲಕ್ಕುರುಳಿದೆ.  ಶೇಕಡಾ 80 ಕ್ಕೂ ಹೆಚ್ಚು ತೋಟಗಳು ಕೊಳೆ ರೋಗಕ್ಕೆ  ಬಲಿಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments