Webdunia - Bharat's app for daily news and videos

Install App

ಅಡಿಕೆಗೆ ಕೊಳೆ ರೋಗ: ಬೆಳೆಗಾರರು ಕಂಗಾಲು

Webdunia
ಗುರುವಾರ, 6 ಸೆಪ್ಟಂಬರ್ 2018 (16:58 IST)
ರಾಜ್ಯದ ಕರಾವಳಿಯಲ್ಲಿ  ಈಚೆಗೆ ಸುರಿದ ಭಾರಿ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆ ರೋಗ ತಗುಲಿದೆ. ಅಡಿಕೆ ಬೆಳೆಗಾರರು ಕಂಗಾಲಾಗಿದ್ದು, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ.

ಅಡಿಕೆ ಬೆಳೆಗೆ ಕೊಳೆ ರೋಗ ತಗುಲಿ ಅಂದಾಜು ಸುಮಾರು 100 ಕೋಟಿ ರೂ. ನಷ್ಟ ಆಗಿರ ಬಹುದೆಂದು ಅಂದಾಜಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಯಾವುದೇ ಹಳ್ಳಿಗೆ ಹೋದರೂ ಕೊಳೆ ರೋಗ ಬಗ್ಗೆ ಚರ್ಚೆ ಆಗುತ್ತಿದೆ. ತೋಟದಲ್ಲಿ ಸಣ್ಣ ಅಡಿಕೆಗಳು ರಾಶಿ ಬಿದ್ದಿವೆ. ಮಳೆಯಿಂದ ಒದ್ದೆ ಆಗಿರುವ ಈ ಅಡಿಕೆಯನ್ನು  ಪರ್ಯಾಯವಾಗಿ ಬಳಸುವಂತಿಲ್ಲ. ಬಹುತೇಕ ಎಲ್ಲಾ ಅಡಿಕೆ ಬೆಳೆಗಾರರು ಈ ಬಾರಿ ಮೂರು ಇಲ್ಲವೇ ನಾಲ್ಕು ಬಾರಿ ಅಡಿಕೆ ಮರಕ್ಕೆ ಔಷಧ ಸಿಂಪಡಣೆ ಮಾಡಿದ್ದಾರೆ.

 ಆದರೆ ಮಳೆರಾಯನ ಅಬ್ಬರದ  ಎದುರು ಅಡಿಕೆ ಉದುರುವುದು  ನಿಂತಿಲ್ಲ. ಈಗ ಮಳೆ ನಿಂತಿದೆ. ತೋಟದಲ್ಲಿ ಅಡಿಕೆಯು  ನೆಲಕ್ಕುರುಳಿದೆ.  ಶೇಕಡಾ 80 ಕ್ಕೂ ಹೆಚ್ಚು ತೋಟಗಳು ಕೊಳೆ ರೋಗಕ್ಕೆ  ಬಲಿಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments